Webdunia - Bharat's app for daily news and videos

Install App

ದೇಗುಲಗಳ ಹಣ ಮಸೀದಿ, ಚರ್ಚ್ ಗೆ ಹೋಗುತ್ತಾ?

Webdunia
ಶುಕ್ರವಾರ, 20 ಅಕ್ಟೋಬರ್ 2017 (10:55 IST)
ಬೆಂಗಳೂರು: ದೇವಾಲಯಗಳಿಂದ ಸಂಗ್ರಹವಾದದ ಹಣವನ್ನು ಮಸೀದಿ, ಚರ್ಚ್ ಗಳಿಗೆ ನಯಾ ಪೈಸೆ ನೀಡಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರುತ್ತಿರುವುದೆಲ್ಲಾ ಸುಳ್ಳು ಸುದ್ದಿ ಎಂದು ಮುಜರಾಯಿ ಇಲಾಖೆ ಸಚಿವ ರುದ್ರಪ್ಪ ಲುಮಾಣಿ ಹೇಳಿದ್ದಾರೆ.

 
ಪದೇ ಪದೇ ದೇಗುಲಗಳ ಹಣವನ್ನು ಸರ್ಕಾರ ಮಸೀದಿ, ಚರ್ಚ್ ಗಳಿಗೆ ನೀಡುತ್ತಿದೆ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಇದು ಸರ್ಕಾರಕ್ಕೆ ಮಸಿ ಬಳಿಯುವ ತಂತ್ರವಷ್ಟೇ. ಇದರಲ್ಲಿ ಸತ್ಯಾಂಶವಿಲ್ಲ ಎಂದು ಅವರು ಹೇಳಿದ್ದಾರೆ.

ಇಲಾಖೆಗೆ ವರ್ಷಕ್ಕೆ 55  ಕೋಟಿ ರೂ ಅನುದಾನ ಬರುತ್ತದೆ. ಮುಜರಾಯಿ ಇಲಾಖೆಯ ದೇವಾಲಯಗಳನ್ನು ಸಮಿತಿಗಳಿಗೆ ಒಪ್ಪಿಸಲಾಗಿದೆ. ದೇವಾಲಯಗಳಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಂಬಮೇಳದಲ್ಲೂ ಕಾಲ್ತುಳಿತ ಆಗಿಲ್ವಾ ಎಂದ ಸಿದ್ದರಾಮಯ್ಯ: ಆಗ ನೀವು ಟೀಕಿಸಿಲ್ವಾ ಎಂದ ಪಬ್ಲಿಕ್

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

ಮುಂದಿನ ಸುದ್ದಿ
Show comments