Webdunia - Bharat's app for daily news and videos

Install App

ಬಿಜೆಪಿಗೂ ಸರ್ಕಾರ ರಚನೆ ಸುಲಭವಲ್ಲ! ಎರಡನೇ ನಾಟಕಕ್ಕೆ ಸಾಕ್ಷಿಯಾಗುತ್ತಾ ಕರ್ನಾಟಕ

Webdunia
ಗುರುವಾರ, 25 ಜುಲೈ 2019 (09:44 IST)
ಬೆಂಗಳೂರು: ಮೈತ್ರಿ ಸರ್ಕಾರ ಅಧಿಕಾರ ಕಳೆದುಕೊಂಡ ಬೆನ್ನಲ್ಲೇ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂತು ಎಂದೇ ಲೆಕ್ಕಾಚಾರ ಹಾಕುತ್ತಿದ್ದರೆ ಅದು ತಪ್ಪಾಗುತ್ತದೆ. ಬಿಜೆಪಿಗೂ ಸರ್ಕಾರ ರಚನೆಯ ಹಾದಿ ಸುಗಮವಾಗಿಲ್ಲ. ಹೀಗಾಗಿ ಕರ್ನಾಟಕ ಮತ್ತೊಂದು ರಾಜಕೀಯ ನಾಟಕಕ್ಕೆ ಸಾಕ್ಷಿಯಾದರೂ ತಪ್ಪಿಲ್ಲ.


ಅತೃಪ್ತ ಶಾಸಕರ ರಾಜೀನಾಮೆ ಇನ್ನೂ ಇತ್ಯರ್ಥವಾಗದಿರುವ ಹಿನ್ನಲೆಯಲ್ಲಿ 225 ಸದನ ಬಲ ಹೊಂದಿರುವ ಕರ್ನಾಟಕದಲ್ಲಿ ಬಹುಮತಕ್ಕೆ 113 ಸ್ಥಾನಗಳು ಬೇಕಾಗಿವೆ. ಬಿಜೆಪಿ ಬಳಿ ಸದ್ಯಕ್ಕೆ 105 ಸ್ಥಾನ ಮಾತ್ರ ಇದೆ.

ಹೀಗಾಗಿ ತರಾತುರಿಯಲ್ಲಿ ಬಿಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದರೂ ಈ ಮೊದಲು ನಡೆದಂತೆ ಮತ್ತೆ ಬಹುತಮ ಸಾಬೀತಿಗೆ ಕಷ್ಟವಾಗುತ್ತದೆ. ಒಂದು ವೇಳೆ ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರವಾದರೆ ಮಾತ್ರ ಬಿಜೆಪಿಗೆ ಬಹುಮತಕ್ಕೆ ಬೇಕಾಗಿರುವ ಶಾಸಕರ ಸಂಖ್ಯಾಬಲವಿರಲಿದೆ.

ಹೀಗಾಗಿಯೇ ಬಿಜೆಪಿ ನಿಯೋಗ ನಿನ್ನೆ ಸ್ಪೀಕರ್ ಭೇಟಿ ಮಾಡಿ ಅತೃಪ್ತರ ರಾಜೀನಾಮೆ ಅಂಗೀಕರಿಸಲು ಕೇಳಿಕೊಂಡಿತ್ತು. ಹೀಗಾಗಿ ಮತ್ತೆ ಚೆಂಡು ಸ್ಪೀಕರ್ ಅಂಗಳಕ್ಕೆ ಬಂದು ನಿಂತಿದೆ. ಇದೇ ಕಾರಣಕ್ಕೇ ಬಿಜೆಪಿ ಈ ಬಾರಿ ಸರ್ಕಾರ ರಚನೆಗೆ ತರಾತುರಿ ಮಾಡುತ್ತಿಲ್ಲ. ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments