Webdunia - Bharat's app for daily news and videos

Install App

ಒಂದೇ ಒಂದು ಇಂಚು ಭೂಮಿ ಡಿನೋಟಿಫೈ ಮಾಡಿಲ್ಲ: ಸಿಎಂ ಸ್ಪಷ್ಟನೆ

Webdunia
ಶನಿವಾರ, 20 ಸೆಪ್ಟಂಬರ್ 2014 (17:43 IST)
ನನ್ನ ವಿರುದ್ದ ಅರ್ಕಾವತಿ ಡಿನೋಟಿಫೈ ಬಗ್ಗೆ ಆರೋಪ ಕೇಳಿಬರುತ್ತಿದೆ. ಆದರೆ  ಒಂದೇ ಒಂದು ಇಂಚು ಭೂಮಿಯನ್ನು ಡಿನೋಟಿಫೈ ಮಾಡಿಲ್ಲ ಕೆಪಿಪಿಸಿ ಕಾರ್ಯಕಾರಿಣಿಯಲ್ಲಿ ಸಿಎಂ ಸಿದ್ದರಾಮಯ್ಯ ಪಕ್ಷದ ಪದಾಧಿಕಾರಿಗಳಿಗೆ ತಿಳಿಸುವ ಪ್ರಯತ್ನ ಮಾಡಿದರು. ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕಾರಿಣಿ ಸಭೆಯಲ್ಲಿ ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳಿಗೆ ಸಭೆಯಲ್ಲಿ ಸ್ಪಷ್ಟೀಕರಣ ನೀಡುವ ಸರ್ವಪ್ರಯತ್ನವನ್ನು ಮಾಡಿದರು.

ಪರಮೇಶ್ವರ್ ಮತ್ತು ತಮ್ಮ ನಡುವೆ ಸಂಬಂಧ ಹಳಸಿಲ್ಲ. ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ ಎಂದು ಕೆಪಿಸಿಸಿ ಕಾರ್ಯಕಾರಿಣಿಯಲ್ಲಿ ಅವರು ಮನವರಿಕೆ ಮಾಡಿಕೊಟ್ಟರು. ಯಾವುದೇ ನಿರ್ಧಾರವನ್ನೂ ಇಬ್ಬರೂ ಕೂಡ ಚರ್ಚಿಸಿ ತೀರ್ಮಾನ ಮಾಡ್ತೇವೆ ಎಂದು ಸಿಎಂ ಹೇಳಿದರು.

ಕಾರ್ಯಕಾರಿಣಿಯಲ್ಲಿ ಕೆಲವು ಪ್ರಮುಖ ನಿರ್ಣಯಗಳನ್ನು ಕೈಗೊಂಡಿದ್ದು, ಸಚಿವರು ವಾರದ ಹೆಚ್ಚಿನ ದಿನಗಳನ್ನು ಜಿಲ್ಲೆಗಳಲ್ಲಿ ಕಳೆಯಬೇಕು, ಸ್ಥಳೀಯ ಸಂಸ್ಥೆ ಚುನಾವಣೆಗಳ ಬಗ್ಗೆ ಜಾಗೃತರಾಗಿರಿ, ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಮುಖಂಡರನ್ನು ಕಾರಿನಲ್ಲಿ ಕೂಡಿಸಿಕೊಂಡು ಹೋಗಿ ಎಂದು ಸಚಿವರುಗಳಿಗೆ ಖಡಕ್ ಸೂಚನೆ ರವಾನೆಯಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments