ಪ್ರತಿಯೊಂದು ಸಾವಿನಲ್ಲೂ ರಾಜಕೀಯ ಶೋಭೆಯಲ್ಲ– ಖಾದರ್

Webdunia
ಶುಕ್ರವಾರ, 2 ಫೆಬ್ರವರಿ 2018 (19:21 IST)
ಪ್ರತಿಯೊಂದು ಸಾವನ್ನೂ ಮುಂದಿಟ್ಟುಕೊಂಡು ರಾಜಕೀಯ ಮಾಡುವುದು ರಾಜಕೀಯ ಪಕ್ಷಗಳಿಗೆ ಶೋಭೆ ತರುವುದಿಲ್ಲ ಎಂದು ಸಚಿವ ಯು.ಟಿ.ಖಾದರ ಹೇಳಿದ್ದಾರೆ.

ಸಂತೋಷ ಕೊಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಾವನ್ನೂ ಯಾರೂ ಸಮರ್ಥಿಸಿಕೊಳ್ಳುವುದಿಲ್ಲ, ಖಂಡಿಸುತ್ತೇವೆ. ನೈಜ ಆರೋಪಿಗಳನ್ನು ಪತ್ತೆ ಹಚ್ಚಲಾಗುವುದು. ಆದರೆ, ಎಲ್ಲದರಲ್ಲೂ ರಾಜಕೀಯ ಮಾಡುವುದು ಸರಿಯಲ್ಲ ಎಂದಿದ್ದಾರೆ.
 
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಯಾರ ಮನೆಗಾದರೂ ಭೇಟಿ ನೀಡಿದ್ದಾರೆಯೇ ಎಂದು ಪ್ರಶ್ನಿಸಿದ ಅವರು, ನಮ್ಮ ಸೈನಿಕರ ಹತ್ಯೆ ಆಗುತ್ತಿರುವಾಗ ದೇಶದ್ರೋಹಿ ನವಾಜ್ ಷರೀಫ್ ಮನೆಗೆ ಹೋಗಿ ಪ್ರಧಾನಮಂತ್ರಿ ಚಹಾ ಕುಡಿದು ಬರುತ್ತಾರೆ. ಆದರೆ, ಹುತಾತ್ಮರ ಮನೆಗೆ ಭೇಟಿ ನೀಡಲ್ಲ ಎಂದು ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments