Webdunia - Bharat's app for daily news and videos

Install App

ಕುಮಟಳ್ಳಿಗೆ ಸಚಿವ ಸ್ಥಾನ ನೀಡದಿರುವುದು ಪಂಚಮಸಾಲಿ ಸಮುದಾಯಕ್ಕೆ ತಪ್ಪು ಸಂದೇಶ ಹೋಗುತ್ತದೆ

Webdunia
ಗುರುವಾರ, 6 ಫೆಬ್ರವರಿ 2020 (12:29 IST)
ಬಾಗಲಕೋಟೆ : ಬೈಎಲೆಕ್ಷನ್ ನಲ್ಲಿ ಗೆದ್ದ 10 ಶಾಸಕರಿಗೆ ಸಚಿವ ಸ್ಥಾನ ನೀಡಿ ಕುಮಟಳ್ಳಿಗೆ ಮಾತ್ರ ಸಚಿವ ಸ್ಥಾನ ನೀಡದಿರುವುದಕ್ಕೆ  ಬಸವಜಯ ಮೃತ್ಯುಂಜಯಶ್ರೀ  ಬೇಸರ ವ್ಯಕ್ತಪಡಿಸಿದ್ದಾರೆ.

ಕುಮಟಳ್ಳಿಗೆ ಸಚಿವ ಸ್ಥಾನ ನೀಡದಿರುವುದು ಸರಿಯಲ್ಲ. ಪಂಚಮಸಾಲಿ ಸಮುದಾಯಕ್ಕೆ ತಪ್ಪು ಸಂದೇಶ ಹೋಗುತ್ತದೆ. ಕುಮಟಳ್ಳಿ ಆರಂಭದಲ್ಲಿ ರಮೇಶ್ ಜಾರಕಿಹೊಳಿ ಜತೆಯಿದ್ದರು. ಈಗ ಅವರನ್ನು ಕೈಬಿಟ್ಟಿದ್ದಕ್ಕೆ ಜನರು ಬೇಸರಗೊಂಡಿದ್ದಾರೆ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.

 

ಅಲ್ಲದೇ  ಸಿಎಂ ಬಿಎಸ್ ವೈ ಹೈಕಮಾಂಡ್ ಒತ್ತಡದಿಂದ ಕೈ ಬಿಟ್ಟಿದ್ದಾರೆ. ಆದ್ರೆ ಕುಮಟಳ್ಳಿಯನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments