ಸಿದ್ಧಾಂತದ ಸೋಲಲ್ಲ, ವೈಯಕ್ತಿಕ ಸೋಲು: ಸಿ.ಟಿ ರವಿ

Webdunia
ಭಾನುವಾರ, 14 ಮೇ 2023 (08:56 IST)
ಚಿಕ್ಕಮಗಳೂರು : 20 ವರ್ಷಗಳಿಂದ ಶಾಸಕರಾಗಿದ್ದು ಮೊದಲ ಬಾರಿಗೆ ಸೋಲಿನ ಕಹಿ ಕಂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಜನಾದೇಶಕ್ಕೆ ತಲೆಬಾಗುತ್ತೇನೆ. ಇದು ಸಿದ್ಧಾಂತದ ಸೋಲಲ್ಲ. ವೈಯಕ್ತಿಕ ಸೋಲು ಎಂದು ತಿಳಿಸಿದ್ದಾರೆ.
 
ಆರಂಭದಿಂದಲೂ ತೀವ್ರ ಕುತೂಹಲ ಮೂಡಿಸಿದ್ದ ಫಲಿತಾಂಶ ಅಂತಿಮವಾಗಿ ಸಿ.ಟಿ.ರವಿ ಸೋಲು ಎಂದು ರಿಸಲ್ಟ್ ಹೊರಬರುತ್ತಿದ್ದಂತೆ ಶಾಸಕ ಸಿ.ಟಿ.ರವಿ ಸಾಮಾಜಿಕ ಜಾಲತಾಣದಲ್ಲಿ ಕಾರ್ಯಕರ್ತರಿಗೆ ಧೈರ್ಯ ತುಂಬಿದ್ದಾರೆ.

ಬಿಜೆಪಿ ಭದ್ರಕೋಟೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ 1999ರ ಬಳಿಕ ಮೊದಲ ಬಾರಿಗೆ ಬಿಜೆಪಿ ವೈಟ್ ವಾಶ್ ಆಗಿದೆ. 1999ರಲ್ಲೂ ಜಿಲ್ಲೆಯಲ್ಲಿ ಐದಕ್ಕೆ ಐದು ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿದ್ದವು. ಆ ಬಳಿಕ ಈಗ ಮತ್ತೆ ಐದಕ್ಕೆ ಐದು ಕ್ಷೇತ್ರಗಳು ಕೈ ಪಾಲಾಗಿವೆ. ಜಿಲ್ಲೆಯಲ್ಲಿ ಬಿಜೆಪಿ ವೈಟ್ ವಾಶ್ ಫಲಿತಾಂಶ ಹೊರಬೀಳುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ತಗ್ಗಿದ ಸೈಕ್ಲೋನ್‌ ಎಫೆಕ್ಟ್‌, ಹಲವು ಜಿಲ್ಲೆಗಳಲ್ಲಿ ಒಣ ಹವೆ

Andhrapradesh Temple Stampede: ಈ ಅಂಶಗಳು ಶ್ರೀಕಾಕುಳಂ ಕಾಲ್ತುಳಿತಕ್ಕೆ ಕಾರಣವಾಯಿತೇ

ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿಗಾದಿ ಕುರಿತು ಸಿದ್ದು ಆಪ್ತ ಭೈರತಿ ಸುರೇಶ್ ಸ್ಫೋಟಕ ಹೇಳಿಕೆ

ಶ್ರೀಕಾಕುಳಂ ಕಾಲ್ತುಳಿತ ಶಾಕಿಂಗ್ ದುರ್ಘಟನೆ: ಕೆ ಕವಿತಾ

ನನ್ನ ಮಾತು ಕೇಳ್ತಿದ್ರೆ ಯಡಿಯೂರಪ್ಪ ಜೈಲಿಗೆ ಹೋಗ್ತಿರ್ಲಿಲ್ಲ: ಜಮೀರ್‌ ಅಹಮದ್ ಖಾನ್

ಮುಂದಿನ ಸುದ್ದಿ
Show comments