Select Your Language

Notifications

webdunia
webdunia
webdunia
webdunia

ಲೋಕ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ-ಸತೀಶ್ ಜಾರಕಿಹೊಳಿ

ಲೋಕ ಚುನಾವಣೆ

geetha

bangalore , ಗುರುವಾರ, 4 ಜನವರಿ 2024 (18:23 IST)
ಬೆಳಗಾವಿ, ಚಿಕ್ಕೋಡಿ ಎರಡು ಲೋಕಸಭಾ ಕ್ಷೇತ್ರದಲ್ಲೂ ನಾನು, ನಮ್ಮ ಕುಟುಂಬದ ಸದಸ್ಯರು ಯಾರೂ ಸ್ಪರ್ಧಿಸುವುದಿಲ್ಲ. ಈ ಬಾರಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಸಿಗಲಿದೆ. ನನಗೆ ಬೆಳಗಾವಿ ಲೋಕಸಭಾ ಚುನಾವಣೆಗೆ  ಸ್ಪರ್ಧಿಸಲು ಆಸಕ್ತಿ ಇಲ್ಲ. ಈ ಬಗ್ಗೆ ಹೈಕಮಾಂಡ್ ಏನು ಹೇಳುತ್ತದೋ ನೋಡೋಣ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮದ್ಯ- ಮಾಂಸ ಅಂಗಡಿ ಬಂದ್!- ಜೈಪುರ ಕಾರ್ಪೋರೇಶನ್