Webdunia - Bharat's app for daily news and videos

Install App

ಲೋಕಾಯುಕ್ತ ವರದಿ ಅಲ್ಲ, ಸಿದ್ದರಾಮಯ್ಯ ಬಚಾವೋ ವರದಿ: ಆರ್‌ ಅಶೋಕ್ ವ್ಯಂಗ್ಯ

Sampriya
ಶುಕ್ರವಾರ, 24 ಜನವರಿ 2025 (19:51 IST)
ತಮ್ಮ ಮೊದಲ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸಿ ನಂತರ ಮಾನ್ಯ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು, ಈಗ ತಮ್ಮ ಎರಡನೇ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ತಮ್ಮ ಕೈಗೊಂಬೆ ಮಾಡಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಗಂಭೀರ ಆರೋ‍ಪ ಮಾಡಿದ್ದಾರೆ.

ಲೋಕಾಯುಕ್ತ ಎಸ್‌ಪಿ ಟಿಜೆ ಉದೇಶ್ ನೇತೃತ್ವದ ತಂಡ 400ಪುಟಗಳ ಮಧ್ಯಂತರ ವರದಿಯನ್ನು ಸಿದ್ಧಪಡಿಸಿದೆ. ಇದರಲ್ಲಿ ಅಧಿಕಾರಿಗಳ ಲೋಪವಿದೆಯೇ ಹೊರತು ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪ್ರಭಾವ ಬೀರಿದ್ದಾರೆ ಎನ್ನುವುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಪ್ರಶ್ನಿಸಿ ಆರ್‌ ಅಶೋಕ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ‌ತಮ್ಮ ಮೊದಲ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸಿ ನಂತರ ಮಾನ್ಯ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು, ಈಗ ತಮ್ಮ ಎರಡನೇ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ತಮ್ಮ ಕೈಗೊಂಬೆ ಮಾಡಿಕೊಂಡಿದ್ದಾರೆ.

ಮೂಡಾ ಹಗರಣದಲ್ಲಿ ಲೋಕಾಯುಕ್ತ ನಡೆಸಿರುವ ತನಿಖೆ ಕಾಟಾಚಾರದ ತನಿಖೆಯಾಗಿದ್ದು, ಲೋಕಾಯುಕ್ತ ಸಲ್ಲಿಸಿರುವ ವರದಿ ಕೇವಲ ಸಿದ್ದರಾಮಯ್ಯ ಬಚಾವೋ ವರದಿ ಅಷ್ಟೇ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gun firing on Mutthappa Rai son Ricky rai:ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ

Karnataka Weather: ಇಂದು ಮಳೆ ಈ ಜಿಲ್ಲೆಯವರಿಗೆ ಮಾತ್ರ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments