Webdunia - Bharat's app for daily news and videos

Install App

ಐಟಿಯಿಂದ ನನಗೆ ಸಮನ್ಸ್ ಬಂದಿಲ್ಲ: ಡಿಕೆ ಶಿವಕುಮಾರ್

Webdunia
ಗುರುವಾರ, 10 ಆಗಸ್ಟ್ 2017 (12:29 IST)
ಬೆಂಗಳೂರು: ಐಟಿ ಇಲಾಖೆಯಿಂದ ಸಮನ್ಸ್ ಬಂದ ಹಿನ್ನಲೆಯಲ್ಲಿ ಸಚಿವ ಡಿಕೆ ಶಿವಕುಮಾರ್ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ ಎಂಬ ವರದಿಗಳನ್ನು ತಳ್ಳಿ ಹಾಕಿದ್ದಾರೆ.


ನಾನು ಐಟಿ ಇಲಾಖೆಯ ಅಧಿಕಾರಿಗಳ ಎದುರು ಇಂದು ಹಾಜರಾಗುತ್ತಿರುವುದು ನಿಜ. ಆದರೆ ನನಗೆ ಸಮನ್ಸ್ ಬಂದ ಹಿನ್ನಲೆಯಲ್ಲಿ ಹಾಜರಾಗುತ್ತಿಲ್ಲ. ನಾನು ಐಟಿ ಇಲಾಖೆಗೆ ಕೆಲವು ದಾಖಲೆಗಳನ್ನು ಒದಗಿಸಬೇಕಿತ್ತು. ಅದಕ್ಕೆ ಸ್ಪಷ್ಟೀಕರಣ ನೀಡಲು ಹಾಜರಾಗುತ್ತಿದ್ದೇನೆ ಎಂದು ಸಚಿವರು ಸುದ್ದಿಗಾರರಿಗೆ ಸ್ಪಷ್ಟಪಡಿಸಿದ್ದಾರೆ.

ಇದಕ್ಕೂ ಮೊದಲು ಡಿಕೆ ಶಿವಕುಮಾರ್ ಗೆ ಐಟಿ ಇಲಾಖೆ ತನಿಖೆಗೆ ಹಾಜರಾಗಲು ಸಮನ್ಸ್ ನೀಡಿತ್ತು ಎಂದು ವರದಿಯಾಗಿತ್ತು. ಆದರೆ ಅದನ್ನು ಅವರೀಘ ತಳ್ಳಿ ಹಾಕಿದ್ದಾರೆ.

ಇದನ್ನೂ ಓದಿ… ಚೀನಾ ಡೇ ಆಚರಣೆ ರದ್ದುಗೊಳಿಸಿದ ಶಾಲೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments