Webdunia - Bharat's app for daily news and videos

Install App

ಐಟಿಯಿಂದ ನನಗೆ ಸಮನ್ಸ್ ಬಂದಿಲ್ಲ: ಡಿಕೆ ಶಿವಕುಮಾರ್

Webdunia
ಗುರುವಾರ, 10 ಆಗಸ್ಟ್ 2017 (12:29 IST)
ಬೆಂಗಳೂರು: ಐಟಿ ಇಲಾಖೆಯಿಂದ ಸಮನ್ಸ್ ಬಂದ ಹಿನ್ನಲೆಯಲ್ಲಿ ಸಚಿವ ಡಿಕೆ ಶಿವಕುಮಾರ್ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ ಎಂಬ ವರದಿಗಳನ್ನು ತಳ್ಳಿ ಹಾಕಿದ್ದಾರೆ.


ನಾನು ಐಟಿ ಇಲಾಖೆಯ ಅಧಿಕಾರಿಗಳ ಎದುರು ಇಂದು ಹಾಜರಾಗುತ್ತಿರುವುದು ನಿಜ. ಆದರೆ ನನಗೆ ಸಮನ್ಸ್ ಬಂದ ಹಿನ್ನಲೆಯಲ್ಲಿ ಹಾಜರಾಗುತ್ತಿಲ್ಲ. ನಾನು ಐಟಿ ಇಲಾಖೆಗೆ ಕೆಲವು ದಾಖಲೆಗಳನ್ನು ಒದಗಿಸಬೇಕಿತ್ತು. ಅದಕ್ಕೆ ಸ್ಪಷ್ಟೀಕರಣ ನೀಡಲು ಹಾಜರಾಗುತ್ತಿದ್ದೇನೆ ಎಂದು ಸಚಿವರು ಸುದ್ದಿಗಾರರಿಗೆ ಸ್ಪಷ್ಟಪಡಿಸಿದ್ದಾರೆ.

ಇದಕ್ಕೂ ಮೊದಲು ಡಿಕೆ ಶಿವಕುಮಾರ್ ಗೆ ಐಟಿ ಇಲಾಖೆ ತನಿಖೆಗೆ ಹಾಜರಾಗಲು ಸಮನ್ಸ್ ನೀಡಿತ್ತು ಎಂದು ವರದಿಯಾಗಿತ್ತು. ಆದರೆ ಅದನ್ನು ಅವರೀಘ ತಳ್ಳಿ ಹಾಕಿದ್ದಾರೆ.

ಇದನ್ನೂ ಓದಿ… ಚೀನಾ ಡೇ ಆಚರಣೆ ರದ್ದುಗೊಳಿಸಿದ ಶಾಲೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments