Webdunia - Bharat's app for daily news and videos

Install App

ಎಲ್ಲದಕ್ಕೂ ಪ್ರಧಾನಿಯನ್ನು ದೂರುವುದು ಸರಿಯಲ್ಲ: ಪ್ರಹ್ಲಾದ ಜೋಶಿ

Webdunia
ಸೋಮವಾರ, 26 ಡಿಸೆಂಬರ್ 2016 (10:25 IST)
ಕಳಾಸ-ಬಂಡೂರಿ ನಾಲಾ ಯೋಜನೆ ಜಾರಿ ಬಗ್ಗೆ ನಿಜವಾದ ಕಾಳಜಿ ಇದ್ದರೆ ರಾಜ್ಯ ಕಾಂಗ್ರೆಸ್ಸಿಗರು ಗೋವಾ ಕಾಂಗ್ರೆಸ್ಸಿಗರ ಮನವೊಲೈಸಲಿ ಎಂದು ಬಿಜೆಪಿ ಸಂಸದ ಪ್ರಹ್ಲಾದ ಜೋಶಿ ಸವಾಲ್ ಹಾಕಿದ್ದಾರೆ.
 
ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳಾಸ-ಬಂಡೂರಿ ನ್ಯಾಯಾಧೀಕರಣ ರಚನೆಯಾಗಿದ್ದೇ ಕಾಂಗ್ರೆಸ್ ಸರಕಾರವಿದ್ದಾಗ. ಈ ಕುರಿತು ಮಾಜಿ ಪ್ರಧಾನಿ  ಮನಮೋಹನ್ ಸಿಂಗ್ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದರು. ಗೋವಾ ಕಾಂಗ್ರೆಸ್ಸಿಗರ ಮನವೊಲೈಸಲಾಗದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮನೆ ಪ್ರಧಾನ್ ನರೇದ್ರ ಮೋದಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. 
 
ರಾಜ್ಯ ಸರಕಾರದ ಅಧಿಕಾರಿಗಳ ನಿರ್ಲಕ್ಷದಿಂದ ನೀಟ್ ಪರೀಕ್ಷೆ ಕನ್ನಡದಲ್ಲಿ ನಡೆಯುತ್ತಿಲ್ಲ. ಈ ಕುರಿತು ರಾಜ್ಯ ಸರಕಾರ ಸರಿಯಾಗಿ ಮನವರಿಕೆ ಮಾಡಿದ್ದರೆ ನೀಟ್ ಪರೀಕ್ಷೆ ಕನ್ನಡಕ್ಕೆ ಅವಕಾಶ ಸಿಗುತ್ತಿದೆ. ಎಲ್ಲದಕ್ಕೂ ಪ್ರಧಾನಿ ಮೋದಿ ಅವರೇ ಕಾರಣ ಎನ್ನುವುದು ಸರಿಯಲ್ಲ ಎಂದು ಬಿಜೆಪಿ ಸಂಸದ ಪ್ರಹ್ಲಾದ ಜೋಶಿ ಸವಾಲ್ ಅಭಿಪ್ರಾಯಪಟ್ಟರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments