Select Your Language

Notifications

webdunia
webdunia
webdunia
webdunia

ನಿಜಾಮರ ಜಯಂತಿ ಆಚರಿಸಿದರೂ ಆಶ್ಚರ್ಯವಿಲ್ಲ– ಪ್ರಹ್ಲಾದ್ ಜೋಶಿ

ಪ್ರಹ್ಲಾದ್ ಜೋಶಿ
ಧಾರವಾಡ , ಸೋಮವಾರ, 19 ಫೆಬ್ರವರಿ 2018 (14:59 IST)
ಮುಸ್ಲಿಂ ಸಮುದಾಯ ಮತಗಳಿಗಾಗಿ ರಾಜ್ಯ ಸರ್ಕಾರ ಹೈದರಾಬಾದ್ ಕರ್ನಾಟಕ ಆಳಿದ ನಿಜಾಮರ ಉತ್ಸವ ಆಚರಣೆ ಮಾಡಿದರೂ ಆಶ್ಚರ್ಯ ಪಡಬೇಕಾಗಿಲ್ಲ ಎಂದು ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಮತಗಳಿಗಾಗಿ ಟಿಪ್ಪು ಸುಲ್ತಾನ್ ಹಾಗೂ ಬಹುಮನಿ ಸುಲ್ತಾನ್ ಉತ್ಸವ ಆಚರಣೆ ಮಾಡುತ್ತಿದೆ. ಮುಂದೆ ನಿಜಾಮರ ಉತ್ಸವ ಕೂಡ ಮಾಡಿದರೂ ಅಚ್ಚರಿಯಿಲ್ಲ ಎಂದಿದ್ದಾರೆ.
 
ರಾಜ್ಯ ಸರ್ಕಾರದ ಆಳ್ವಿಕೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಆದರೆ, ಇವರಿಗೆ ಮತಾಂಧರ ಜಯಂತಿಯೇ ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಗೂಗಲ್ ಅಸಿಸ್ಟೆಂಟ್ ಹೊಸ ರೂಪದಲ್ಲಿ ವರ್ಷಾಂತ್ಯಕ್ಕೆ....!