Webdunia - Bharat's app for daily news and videos

Install App

ಪ್ರಾಣಹಾನಿಯಲ್ಲಿ ರಾಜಕೀಯ ಮಾಡುವ ಇಚ್ಛೆಯಿಲ್ಲ?

Webdunia
ಮಂಗಳವಾರ, 17 ಮೇ 2022 (10:55 IST)
ಬೆಂಗಳೂರು : ಸೂಕ್ತ ಕೆಲಸ ಸಿಗದೆ ವಿದ್ಯಾರ್ಥಿನಿಯೊಬ್ಬಳು ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು,
 
ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿಷಾದ ವ್ಯಕ್ತಪಡಿಸಿ, ಪ್ರಾಣಹಾನಿಯ ವಿಷಯದಲ್ಲಿ ನನಗೆ ರಾಜಕೀಯ ಮಾಡುವ ಇಚ್ಛೆಯಿಲ್ಲ ಎಂದು ಹೇಳಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಉಡುಪಿಯ 23 ವರ್ಷದ ಸಹನಾ ಆತ್ಮಹತ್ಯೆಯ ವಿಷಯ ತಿಳಿದು ದುಃಖವಾಗಿದೆ. ಎಂಬಿಎ ಪದವಿ ಪಡೆದರೂ ಸಹ ಸೂಕ್ತ ಕೆಲಸ ದೊರೆಯದೆ ಆಕೆ ಸಾವಿಗೆ ಶರಣಾಗಿದ್ದಾಳೆ.

ನಿರುದ್ಯೋಗದಿಂದ ಪ್ರಾಣಕಳೆದುಕೊಂಡಿರುವ ಪ್ರಕರಣ ರಾಜ್ಯದಲ್ಲಿ ಇದೇ ಮೊದಲಲ್ಲ. ಪ್ರಾಣಹಾನಿಯ ವಿಷಯದಲ್ಲಿ ನನಗೆ ರಾಜಕೀಯ ಮಾಡುವ ಇಚ್ಛೆಯಿಲ್ಲ ಎಂದು ಬರೆದುಕೊಂಡಿದ್ದಾರೆ.

ಇದೆಲ್ಲವು ಆಗುತ್ತಿರುವುದು ಯಾಕೆ? ನಮ್ಮ ಯುವಸಮೂಹ ಯಾಕೆ ಹತಾಶೆಯನ್ನು ಎದುರಿಸಬೇಕಿದೆ? ನೋಬೆಲ್ ಪುರಸ್ಕೃತರನ್ನು ಒಳಗೊಂಡಂತೆ ಜಗತ್ತಿನ ಹಲವು ಪ್ರಸಿದ್ಧ ಅರ್ಥಶಾಸ್ತ್ರಜ್ಞರು ಭಾರತೀಯರು. ಉದ್ಯೋಗವನ್ನು ಸೃಷ್ಟಿ ಮಾಡಲು ನಾವು ಅವರ ಪರಿಣತಿಯನ್ನು ಉಪಯೋಗಿಸಿಕೊಳ್ಳಬಹುದಲ್ಲವೆ ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹೊರಬರ್ಬೇಕು, ಇಲ್ಲದಿದ್ರೆ ಅನುಮಾನದ ಕತ್ತಿ ನೇತಾಡುತ್ತದೆ: ಸಿಎಂ ಸಿದ್ದರಾಮಯ್ಯ

ನಮಸ್ತೆ ಸೋನಿಯಾ ಅಂತಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾ ಇದ್ರು: ಬಸನಗೌಡ ಪಾಟೀಲ್ ಯತ್ನಾಳ್

ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಧೈರ್ಯವಿದ್ದರೆ ಮಸೀದಿ ಹೋಗಿ ಮುಸ್ಲಿಮರದ್ದಲ್ಲ ಎಂದು ಹೇಳಲಿ: ಆರ್‌ ಅಶೋಕ್

ಧರ್ಮಸ್ಥಳದಲ್ಲಿ ಇಂತಹ ಕುಟುಂಬದಲ್ಲಿ ಹುಟ್ಟಿ ಬೆಳೆದಿರುವುದು ಪುಣ್ಯ: ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments