Webdunia - Bharat's app for daily news and videos

Install App

ಮೋದಿ ಸರಕಾರದ ನೋಟ್‌ಬ್ಯಾನ್, ಜಿಎಸ್‌ಟಿ ದೇಶಕ್ಕೆ ವಿನಾಶಕಾರಿ; ಗುಂಡೂರಾವ್

Webdunia
ಬುಧವಾರ, 8 ನವೆಂಬರ್ 2017 (13:36 IST)
ಒಳ್ಳೆಯದಕ್ಕೆ ನೋಟ್ ಬ್ಯಾನ್ ಮಾಡಿದ್ದಾರೆ ಅಂದಕೊಂಡಿದ್ದರು. ನೋಟ್‌ಬ್ಯಾನ್‌ನಿಂದ ಕಪ್ಪು ಹಣ ವಾಪಸ್ ಬರುತ್ತೆ ಎಂದು ಜನತೆ ಭಾವಿಸಿದ್ದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನೋಟ್‌ಬ್ಯಾನ್‌ನಿಂದಾಗಿ ದೇಶದ ಜಿಡಿಪಿ ಕುಸಿಯುತ್ತದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಾಜ್ಯಸಭೆಯಲ್ಲಿ ಎಚ್ಚರಿಕೆ ನೀಡಿದ್ದರು. ಆದರೆ, ಪ್ರಧಾನಿ ಮೋದಿ ಸರಕಾರ ನೋಟ್ ಬ್ಯಾನ್ ಜಾರಿಗೊಳಿಸಿ ದೇಶದ ಆರ್ಥಿಕತೆ ಕುಸಿಯುವಂತೆ ಮಾಡಿತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಕೇಂದ್ರ ಸರಕಾರದ ನೋಟ್ ಬ್ಯಾನ್ ಲಾಭ ಪಡೆದ ಕಪ್ಪು ಹಣ ಹೊಂದಿದವರು ಕಪ್ಪು ಹಣವನ್ನು ಬಿಳಿಯನ್ನಾಗಿ ಪರಿವರ್ತಿಸುವಲ್ಲಿ ಸಫಲರಾದರು. ಕಪ್ಪು ಹಣ ಎಲ್ಲಿ ಹೋಯಿತು ಎನ್ನುವುದೇ ಗೊತ್ತಾಗಲಿಲ್ಲ. ಆದರೆ, ಬಡವರು, ಸಣ್ಣ ವ್ಯಾಪಾರಿಗಳು ಸಂಕಷ್ಟ ಅನುಭವಿಸುವಂತಾಯಿತು ಎಂದು ಕಿಡಿಕಾರಿದರು.
 
ಪ್ರಧಾನಿ ಮೋದಿ ಸರಕಾರದ ನೋಟ್ ಬ್ಯಾನ್ ಮತ್ತು ಜಿಎಸ್‌ಟಿಯಿಂದಾಗಿ ದೇಶದ ಆರ್ಥಿಕತೆ ಸಂಪೂರ್ಣವಾಗಿ ಕುಸಿದುಹೋಗಿದೆ. ಮುಂಬರುವ ದಿನಗಳಲ್ಲಿ ಜನತೆ ಮೋದಿ ಸರಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಧಾಮೂರ್ತಿ ಹೇಳುವ ಈ ಮೂರು ಜೀವನಪಾಠವನ್ನು ತಪ್ಪದೇ ಪಾಲಿಸಿ

ಕೆಆರ್ ಎಸ್ ಡ್ಯಾಮ್ ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಎಂದ ಸಚಿವ ಮಹದೇವಪ್ಪ: ಅಂಕಿ ಅಂಶ ಏನು ಹೇಳುತ್ತದೆ

ಧರ್ಮಸ್ಥಳದಲ್ಲಿ ವಿರಾಮದ ಬಳಿಕ ಇಂದು ಹೇಗಿರಲಿದೆ ಆಪರೇಷನ್ ಅಸ್ಥಿಪಂಜರ

ಶ್ರೀಮಂತನಾಗಿದ್ದರೂ ಜೈಲಲ್ಲಿ ಹೇಗಿದ್ದಾರೆ ಪ್ರಜ್ವಲ್ ರೇವಣ್ಣ

Karnataka Weather: ಈ ವಾರ ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಭಾರೀ ಮಳೆ

ಮುಂದಿನ ಸುದ್ದಿ
Show comments