Select Your Language

Notifications

webdunia
webdunia
webdunia
webdunia

ಉತ್ತರ ಕರ್ನಾಟಕದಲ್ಲೂ ಮುಂಗಾರು ಸಿಂಚನ

ಉತ್ತರ ಕರ್ನಾಟಕದಲ್ಲೂ ಮುಂಗಾರು ಸಿಂಚನ
ಉತ್ತರ ಕರ್ನಾಟಕ , ಸೋಮವಾರ, 10 ಜುಲೈ 2023 (18:01 IST)
ಉತ್ತರ ಕರ್ನಾಟಕದಲ್ಲಿ ವರುಣ ದೇವ ಕೃಪೆ ತೋರಿದ್ದಾನೆ.ಗಡಿ ಜಿಲ್ಲೆ ಬೆಳಗಾವಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಬೆಳಗ್ಗೆಯಿಂದಲೂ ಬಿಟ್ಟು ಬಿಡದೆ ಜಿಟಿಜಿಟಿ ಮಳೆ ಬಂದೆ ಸಮನೆಸುರಿಯುತ್ತಿದೆ. ಖಾನಾಪುರ, ಬೆಳಗಾವಿ ನಗರದಲ್ಲಿ ಮಳೆಯಾಗುತ್ತಿದ್ದು, ಉಳಿದ ಪ್ರದೇಶದಲ್ಲಿ ದಟ್ಟವಾದ ಮೊಡ ಕವಿದ ವಾತಾವರಣವಿದೆ. ದಿನವಿಡೀ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರೈತ ವಿರೋಧಿ ಬಜೆಟ್ ಮಂಡಿಸುವುದಕ್ಕೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅಸಮಾಧಾನ