Webdunia - Bharat's app for daily news and videos

Install App

ಸನಾತನ ಧರ್ಮವನ್ನು ಏನೂ ಮಾಡಲಾಗಲ್ಲ

Webdunia
ಭಾನುವಾರ, 24 ಸೆಪ್ಟಂಬರ್ 2023 (17:45 IST)
ಸನಾತನ ಧರ್ಮವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಮತ್ತು ಹಿಂದೂ ವಿರೋಧಿಗಳ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ರು. ಸನಾತನ ಧರ್ಮ ಭಗವಂತನಿಂದ ನಿರ್ಮಾಣವಾಗಿದ್ದು, ನಿಮ್ಮಂಥ ಚಪ್ಪರ್​ಗಳಿಂದ ಅದನ್ನ ಏನು ಮಾಡಲು ಆಗಲ್ಲ ಎಂದು ಕಿಡಿಕಾರಿದ್ರು. ಇನ್ನು, ಸ್ವಾತಂತ್ರ್ಯ ತಂದುಕೊಟ್ಟು ಮಹಾನ್ ಪುರುಷರಿಗೆ ಅವಮಾನ ಮಾಡೊ ಕೆಲಸ ಆಗುತ್ತಿದೆ. ಸಾವರ್ಕರ್ ಚಪ್ಪಲಿ ಧೂಳಿಗೂ ಸಮನಾಗದೇ ಇರುವವರು ಅವರ ಬಗ್ಗೆ ಮಾತನಾಡುತ್ತಾರೆ. ಬರೀ ಒಂದು ವಾರ ಎತ್ತಿನ ಗಾಲಿಗೆ ಕಟ್ಟಿದಂತೆ ಕಟ್ಟಿದರೇ ಆ ಮಕ್ಕಳಿಗೆ ಅರ್ಥ ಆಗುತ್ತದೆ ಎಂದು ಪರೋಕ್ಷವಾಗಿ ಕಾಂಗ್ರೆಸ್, ಹಿಂದೂ ವಿರೋಧಿಗಳಿಗೆ ಕೌಂಟರ್ ಕೊಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments