ಸನಾತನ ಧರ್ಮವನ್ನು ಏನೂ ಮಾಡಲಾಗಲ್ಲ

Webdunia
ಭಾನುವಾರ, 24 ಸೆಪ್ಟಂಬರ್ 2023 (17:45 IST)
ಸನಾತನ ಧರ್ಮವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಮತ್ತು ಹಿಂದೂ ವಿರೋಧಿಗಳ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ರು. ಸನಾತನ ಧರ್ಮ ಭಗವಂತನಿಂದ ನಿರ್ಮಾಣವಾಗಿದ್ದು, ನಿಮ್ಮಂಥ ಚಪ್ಪರ್​ಗಳಿಂದ ಅದನ್ನ ಏನು ಮಾಡಲು ಆಗಲ್ಲ ಎಂದು ಕಿಡಿಕಾರಿದ್ರು. ಇನ್ನು, ಸ್ವಾತಂತ್ರ್ಯ ತಂದುಕೊಟ್ಟು ಮಹಾನ್ ಪುರುಷರಿಗೆ ಅವಮಾನ ಮಾಡೊ ಕೆಲಸ ಆಗುತ್ತಿದೆ. ಸಾವರ್ಕರ್ ಚಪ್ಪಲಿ ಧೂಳಿಗೂ ಸಮನಾಗದೇ ಇರುವವರು ಅವರ ಬಗ್ಗೆ ಮಾತನಾಡುತ್ತಾರೆ. ಬರೀ ಒಂದು ವಾರ ಎತ್ತಿನ ಗಾಲಿಗೆ ಕಟ್ಟಿದಂತೆ ಕಟ್ಟಿದರೇ ಆ ಮಕ್ಕಳಿಗೆ ಅರ್ಥ ಆಗುತ್ತದೆ ಎಂದು ಪರೋಕ್ಷವಾಗಿ ಕಾಂಗ್ರೆಸ್, ಹಿಂದೂ ವಿರೋಧಿಗಳಿಗೆ ಕೌಂಟರ್ ಕೊಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತರಗತಿಯಲ್ಲಿ ನಿರತರಾದ ವಿದ್ಯಾರ್ಥಿಗಳ ಮೇಲೆ ಬಿದ್ದ ಫ್ಯಾನ್‌, ಮುಂದೇನಾಯ್ತು ನೋಡಿ

ಎಲ್ಲ ಹೊರೆಯನ್ನು ಜನರ ಮೇಲೆ ಹಾಕುವ ಮೋದಿ ಯಾವಾಗ ಜವಾಬ್ದಾರಿ ವಹಿಸಿಕೊಳ್ಳುತ್ತಾರೆ

₹900ಕೋಟಿ ವೆಚ್ಚದಲ್ಲಿ ದೇಶದ ಎರಡನೇ ಅತಿ ದೊಡ್ಡ ಕ್ರೀಡಾಂಗಣಕ್ಕೆ ಸಿದ್ದರಾಮಯ್ಯ ಶಂಕುಸ್ಥಾಪನೆ

ಕಿರಾಣಿ ಅಂಗಡಿಗೆ ಹೋಗುತ್ತಿದ್ದ ಬಾಲಕಿಯ ಕಿಡ್ನ್ಯಾಪ್ ಮಾಡಿ ಕೊಲೆ: ಆರೋಪಿ ಅರೆಸ್ಟ್‌

ರಾಜ್ಯಸಭೆಯ ಅರ್ಜಿಗಳ ಸಮಿತಿ ಅಧ್ಯಕ್ಷರಾಗಿ ರಾಘವ್ ಚಡ್ಡಾ ನೇಮಕ

ಮುಂದಿನ ಸುದ್ದಿ
Show comments