ಸನಾತನ ಧರ್ಮವನ್ನು ಏನೂ ಮಾಡಲಾಗಲ್ಲ

Webdunia
ಭಾನುವಾರ, 24 ಸೆಪ್ಟಂಬರ್ 2023 (17:45 IST)
ಸನಾತನ ಧರ್ಮವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಮತ್ತು ಹಿಂದೂ ವಿರೋಧಿಗಳ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ರು. ಸನಾತನ ಧರ್ಮ ಭಗವಂತನಿಂದ ನಿರ್ಮಾಣವಾಗಿದ್ದು, ನಿಮ್ಮಂಥ ಚಪ್ಪರ್​ಗಳಿಂದ ಅದನ್ನ ಏನು ಮಾಡಲು ಆಗಲ್ಲ ಎಂದು ಕಿಡಿಕಾರಿದ್ರು. ಇನ್ನು, ಸ್ವಾತಂತ್ರ್ಯ ತಂದುಕೊಟ್ಟು ಮಹಾನ್ ಪುರುಷರಿಗೆ ಅವಮಾನ ಮಾಡೊ ಕೆಲಸ ಆಗುತ್ತಿದೆ. ಸಾವರ್ಕರ್ ಚಪ್ಪಲಿ ಧೂಳಿಗೂ ಸಮನಾಗದೇ ಇರುವವರು ಅವರ ಬಗ್ಗೆ ಮಾತನಾಡುತ್ತಾರೆ. ಬರೀ ಒಂದು ವಾರ ಎತ್ತಿನ ಗಾಲಿಗೆ ಕಟ್ಟಿದಂತೆ ಕಟ್ಟಿದರೇ ಆ ಮಕ್ಕಳಿಗೆ ಅರ್ಥ ಆಗುತ್ತದೆ ಎಂದು ಪರೋಕ್ಷವಾಗಿ ಕಾಂಗ್ರೆಸ್, ಹಿಂದೂ ವಿರೋಧಿಗಳಿಗೆ ಕೌಂಟರ್ ಕೊಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಥಿಯೇಟರ್‌ನಲ್ಲಿ ರೋಮ್ಯಾಂಟಿಕ್ ಸಿನಿಮಾ ವಿತ್ ಲವ್ ನೋಡಲು ಮಿಸ್ ಮಾಡಿದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments