Webdunia - Bharat's app for daily news and videos

Install App

ಬಿಬಿಎಂಪಿಗೆ ನೋಟಿಸ್ ಜಾರಿ?

Webdunia
ಭಾನುವಾರ, 30 ಅಕ್ಟೋಬರ್ 2022 (12:15 IST)
ಬೆಂಗಳೂರು : ರಸ್ತೆಗುಂಡಿಗೆ ಮಹಿಳೆ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ನೋಟಿಸ್ ನೀಡಲಾಗಿದೆ.

ಮಲ್ಲೇಶ್ವರಂ ಟ್ರಾಫಿಕ್ ಪೊಲೀಸರು ಈ ನೋಟಿಸ್ ನೀಡಿದ್ದಾರೆ. ಕಳೆದ 10 ದಿನಗಳ ಹಿಂದೆ ಸುಜಾತ ಟಾಕೀಸ್ ಬಳಿ ಗುಂಡಿ ತಪ್ಪಿಸಲು ಹೋಗಿ ಬಸ್ ಹರಿದು ಮಹಿಳೆ ಸಾವನ್ನಪ್ಪಿದ್ದರು.

ಮಹಿಳೆ ಸಾವನ್ನಪ್ಪಿದ್ದ ಬಳಿಕ ಕುಟುಂಬಸ್ಥರ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ಮಾಡಿಕೊಂಡಿದ್ದರು. ಅಲ್ಲದೆ ಕೆಎಸ್ ಆರ್ ಟಿಸಿ ಬಸ್ ಚಾಲಕನ ಮೇಲೂ ಕೇಸ್ ಬುಕ್ ಮಾಡಿಕೊಂಡಿದ್ದರು.

ಈಗ ಬಿಬಿಎಂಪಿಗೆ ನೋಟಿಸ್ ನೀಡಿ ರಸ್ತೆ ಡಾಂಬರೀಕರಣ ಟೆಂಡರ್ ಯಾರಿಗೆ ನೀಡಿದ್ರಿ..?, ರಸ್ತೆ ಡಾಂಬರೀಕರಣ ನಿರ್ವಹಣೆ ಹೊಣೆ ಹೊತ್ತಿದ್ದ ಎಂಜಿನಿಯರ್ ಯಾರು?, ಅಪಘಾತ ಆದ ಜಾಗದಲ್ಲಿ ಯಾವಾಗ ಡಾಂಬರೀಕರಣ ಆಗಿದ್ದು? ಇದೆಲ್ಲದರ ಬಗ್ಗೆ ಮಾಹಿತಿ ನೀಡುವಂತೆ ಬಿಬಿಎಂಪಿ ಯೋಜನಾ ವಿಭಾಗದ ಎಂಜಿನಿಯರ್ ಗೆ ನೋಟಿಸ್ ನೀಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments