Webdunia - Bharat's app for daily news and videos

Install App

ವಾಪಸ್‌ ಬರುವಂತೆ ಸೂಚನೆ

Webdunia
ಗುರುವಾರ, 20 ಅಕ್ಟೋಬರ್ 2022 (20:48 IST)
ಮತ್ತೆ ಉಕ್ರೇನ್ ವಿರುದ್ಧ ಯುದ್ಧವನ್ನು ತೀವ್ರಗೊಳಿಸಿರುವ ರಷ್ಯಾದ ಆಕ್ರಮಣದಿಂದ ಉಕ್ರೇನ್​ನಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಹದಗೆಡುತ್ತಿದೆ. ಈ ಹಿನ್ನೆಲೆಯಲ್ಲಿ ಉಕ್ರೇನ್‌ಗೆ ಪ್ರಯಾಣಿಸದಂತೆ ಹಾಗೂ ಉಕ್ರೇನ್​ನಲ್ಲಿದ್ದವರು ಆದಷ್ಟು ಬೇಗ ಉಕ್ರೇನ್ ಬಿಟ್ಟು ಭಾರತಕ್ಕೆ ತೆರಳಲು, ಉಕ್ರೇನ್​ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತನ್ನ ಪ್ರಜೆಗಳಿಗೆ ಸೂಚನೆ ನೀಡಿದೆ. ಉಕ್ರೇನ್‌ನಲ್ಲಿ ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿ ಮತ್ತು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ದ್ವೇಷದ ಹಿನ್ನೆಲೆಯಲ್ಲಿ ಭಾರತೀಯ ಪ್ರಜೆಗಳು ಉಕ್ರೇನ್‌ಗೆ ಪ್ರಯಾಣಿಸದಂತೆ ಸೂಚಿಸಲಾಗಿದೆ. ಇದೀಗ ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸೇರಿದಂತೆ ಇತರೆ ಪ್ರಜೆಗಳು ಲಭ್ಯವಿರುವ ವಿಮಾನಗಳಲ್ಲಿ ಟಿಕೆಟ್ ಬುಕ್ ಮಾಡಿಕೊಂಡು ತಕ್ಷಣ ಉಕ್ರೇನ್‌ನಿಂದ ಹೊರಡುವಂತೆ ಸೂಚಿಸಲಾಗಿದೆ ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಿನ್ನೆ 4 ಉಕ್ರೇನಿಯನ್ ಪ್ರದೇಶಗಳಲ್ಲಿ ಸಮರ ಕಾನೂನನ್ನು ಘೋಷಿಸಿದ್ದರು. ಅವರ ಆದೇಶವು ಇಂದು ಜಾರಿಗೆ ಬರಲಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ರಾಯಭಾರ ಕಚೇರಿ ತನ್ನ ಪ್ರಜೆಗಳಿಗೆ ಎಚ್ಚರಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೈಸ್ ಪ್ರಾಜೆಕ್ಟ್‌ ವಿಚಾರ: ದೇವೇಗೌಡರು ಬೇಕಿದ್ರೆ ಕೋರ್ಟ್‌ ಹೋಗಲಿ, ಡಿಕೆ ಶಿವಕುಮಾರ್ ಸವಾಲು

ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವನೆ ವೈಯಕ್ತಿಕ ಆಯ್ಕೆ: ಬಿಜೆಪಿ

ರಷ್ಯಾದಲ್ಲಿ ಪತಿ ಅರೆಸ್ಟ್‌, ಬಿಡುಗಡೆಗಾಗಿ ಮೋದಿ ಸಹಾಯ ಕೋರಿದ ಪತ್ನಿ

ಸತ್ಯ ನಿಕೇತನ ಕಟ್ಟಡ ಕುಸಿತ: ಅಕ್ರಮ 5ಅಂತಸ್ತಿನ ಕಟ್ಟಡಕ್ಕೆ ಬೀಗ ಹಾಕಲು ಸಿಎಂ ರೇಖಾ ಸೂಚನೆ

ಎಲ್‌ಪಿಜಿ ಲಭ್ಯತೆಯಲ್ಲಿ ಸುಧಾರಿಕೆ, ಗ್ರಾಹಕರಿಗೆ ಕೇಂದ್ರದಿಂದ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments