ಕಾಂಗ್ರೆಸ್ ತೊರೆದವರಿಗೆ ನೋಟಿಸ್

Webdunia
ಗುರುವಾರ, 6 ಜುಲೈ 2023 (13:05 IST)
ಕಾಂಗ್ರೆಸ್ ತೊರೆದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸೇರಿದ ಪುರಸಭೆ ಸದಸ್ಯರಿಗೆ ರಾಯಚೂರು ಜಿಲ್ಲಾಧಿಕಾರಿ ನೋಟಿಸ್ ನೀಡಿದ್ದಾರೆ.. ಲಿಂಗಸುಗೂರ ಪುರಸಭೆಯ ಫಾತಿಮಾ.ಬಿ, ಮೌಲಾಸಾಬ್, ಪ್ರಮೋದ್ ಕುಮಾರ ಮತ್ತು ಶರಣಪ್ಪ ಎಂಬ ನಾಲ್ವರು ಸದಸ್ಯರಿಗೆ ನೋಟಿಸ್ ನೀಡಲಾಗಿದೆ. ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿ ಕಾಂಗ್ರೆಸ್ ತೊರೆದ ಆರೋಪದ ಮೇಲೆ, ಕಾಂಗ್ರೆಸ್ ಮುಖಂಡ ಭೂಪನಗೌಡ ನಾಲ್ವರು ಸದಸ್ಯರ‌ ವಿರುದ್ದ ದೂರು ದಾಖಲಿಸಿದ್ದರು.. ದೂರನ್ನ ಪರಿಗಣಿಸಿದ ಜಿಲ್ಲಾಧಿಕಾರಿಗಳು ಪುರಸಭೆ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸುವ ವಿಚಾರವಾಗಿ ನೋಟಿಸ್ ನೀಡಿದ್ದಾರೆ. ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿದ ಆರೋಪದ ಮೇಲೆ ನಾಲ್ವರನ್ನ ಅನರ್ಹಗೊಳಿಸಲು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದು ಸಂಜೆ ಭಾರೀ ಮಳೆ ಸಂಭವ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಮುಂದಿನ ಸುದ್ದಿ
Show comments