Webdunia - Bharat's app for daily news and videos

Install App

ಹೇಳಿಕೆ ಆಧರಿಸಿ ಮುರುಘಾಶ್ರೀಗಳಿಗೆ ನೋಟಿಸ್!

Webdunia
ಬುಧವಾರ, 31 ಆಗಸ್ಟ್ 2022 (08:13 IST)
ಚಿತ್ರದುರ್ಗ : ಮುರುಘಾ ಶರಣರ ವಿರುದ್ಧ ಪೋಕ್ಸೋ ಕೇಸ್ ಸಂಬಂಧ ಮಂಗಳವಾರ ಸಂತ್ರಸ್ತೆಯರು ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾರೆ.
 
ಇತ್ತ ಶ್ರೀಗಳ ವಿರುದ್ಧ ಕೇಸ್ ದಾಖಲಾದಾಗಿನಿಂದ ಪರ ಹಾಗೂ ವಿರೋಧದ ಚರ್ಚೆಗಳು ಶುರುವಾಗಿವೆ. ಮಂಗಳವಾರ ಸಂಜೆ ವೇಳೆ ಕೋರ್ಟ್ ನಲ್ಲಿ ಸಂತ್ರಸ್ತೆಯರು ಹೇಳಿಕೆ ದಾಖಲು ಮಾಡಿದ್ದಾರೆ. ಸಿಆರ್ ಪಿಸಿ164 ಅಡಿ ಜಡ್ಜ್ ಎದುರು ಹೇಳಿಕೆ ದಾಖಲಿಸಿದ್ದಾರೆ.

ಹೇಳಿಕೆ ದಾಖಲಿಸಿದ ಸೀಲ್ಡ್ ಕವರ್ ನಾಳೆ ತನಿಖಾಧಿಕಾರಿ ಕೈಸೇರಲಿದೆ. ಈ ಮೂಲಕ ನಾಳೆ ಪೊಲೀಸರು ಮುರುಘಾ ಶ್ರೀಗೆ ನೋಟೀಸ್ ನೀಡುವ ಸಾಧ್ಯತೆಗಳಿವೆ. ನಾಳೆ ಮುರುಘಾಶ್ರೀ ವಶಕ್ಕೆ ಪಡೆದು ವಿಚಾರಣೆ ಹಾಗೂ ಮೆಡಿಕಲ್ ಟೆಸ್ಟ್ ನಡೆಯುವ ಸಾಧ್ಯತೆಗಳಿದೆ.

ಇತ್ತ ಚಿತ್ರದುರ್ಗದ ಪ್ರಸಿದ್ಧ ಮುರುಘಾ ಮಠದ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದು ರಾಜ್ಯಾದ್ಯಂತ ಪರ ಹಾಗೂ ವಿರೋಧ ಪ್ರತಿಭಟನೆಗಳು ನಡೆಯುತ್ತಿವೆ. ಅಲ್ಲದೆ ಫೋಕ್ಸೊ ಕೇಸ್ನಲ್ಲಿ ಸಿಲುಕಿರುವ ಮುರುಘಾ ಶರಣರು, ಆರೋಪದಿಂದ ಮುಕ್ತರಾಗುವವರೆಗೆ ಪೀಠ ತ್ಯಾಗ ಮಾಡುವಂತೆ ಮಾಜಿ ಸಚಿವ ಹಚ್.ವಿಶ್ವನಾಥ್ ಒತ್ತಾಯಿಸಿದ್ದಾರೆ. ಈ ಸಂಬಂಧ ವಿವಿಧ ಸಂಘಟನೆಗಳು ಹೋರಾಟಕ್ಕೆ ಮುಂದಾಗಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments