Webdunia - Bharat's app for daily news and videos

Install App

ಸುನೀಲ್​​​ ವಶಕ್ಕೆ ಪಡೆಯಲು ಸೂಚನೆ

Webdunia
ಸೋಮವಾರ, 28 ನವೆಂಬರ್ 2022 (15:59 IST)
ಕಳೆದ ವಾರ ಸಿಸಿಬಿ ವತಿಯಿಂದ ರೌಡಿಗಳ ಮನೆ ಮೇಲೆ ದಾಳಿ ಮಾಡಿದ್ವಿ ಕೆಲವು ರೌಡಿಗಳು ಮನೆಯಲ್ಲಿ ಇರಲಿಲ್ಲ. ಇದ್ದವರನ್ನು ಸಿಸಿಬಿಗೆ ಕರೆತಂದು ವಿಚಾರಣೆ ಮಾಡಿದ್ವಿ ಅಂತಾ ಸಿಸಿಬಿ ಮುಖ್ಯಸ್ಥ ಡಾ.ಶರಣಪ್ಪ ಹೇಳಿಕೆ ನೀಡಿದ್ದಾರೆ.
ಅವತ್ತು ನಾಪತ್ತೆ ಆಗಿದ್ದ ಪ್ರಮುಖ 9 ರೌಡಿಗಳನ್ನ ಕರೆಸಿ ವಾರ್ನ್ ಮಾಡಿದ್ದಾರೆ. ಮುಲಾಮ, ರಾಜೇಂದ್ರ, ರೋಹಿತ್ ಗೌಡ, ಕುಮರೇಶ್, ಮಂಜು ಅಲಿಯಾಸ್ ಮಂಜುನಾಥ್, ಗಜ ಅಲಿಯಾಸ್ ಗಜೇಂದ್ರನನ್ನು ಕರೆಸಿ ವಿಚಾರಣೆ ಮಾಡಲಾಗಿದೆ.
ಸೈಲೆಂಟ್ ಸುನೀಲ ಅವತ್ತು ನಾಪತ್ತೆಯಾಗಿದ್ದ, ನಿನ್ನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಂತ ಮಾಹಿತಿ ಗೊತ್ತಾಗಿದೆ.
ನಮ್ಮ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಸುನೀಲ್​​ನನ್ನು ವಶಕ್ಕೆ ಪಡೆಯುವಂತೆ ವಿಚಾರಣೆ ಮಾಡಲು ಸೂಚನೆ ನೀಡಲಾಗಿದೆ. ಆತನ ಮೇಲೆ ಯಾವುದೇ ವಾರೆಂಟ್​​​ಗಳ ಪೆಂಡಿಂಗ್ ಸದ್ಯಕ್ಕೆ ಇಲ್ಲ. ಒಂದು ಕೇಸ್ ಹೈಕೋರ್ಟ್ ನಲ್ಲಿ ಪೆಂಡಿಂಗ್ ಇದೆ. ಈಗ ಆತನನ್ನು ಕರೆತರಲು ಅಧಿಕಾರಿಗಳಿಗೆ ಹೇಳಲಾಗಿದೆ ಎಂದು ಸಿಸಿಬಿ ಮುಖ್ಯಸ್ಥ ಶರಣಪ್ಪ ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments