Webdunia - Bharat's app for daily news and videos

Install App

ರಾಜ್ಯದಲ್ಲಿ ಮಾರಾಟವಾಗುತ್ತಿರುವ ತುಪ್ಪದ ಗುಣಮಟ್ಟ ಪರಿಶೀಲನೆಗೆ ಸೂಚನೆ

Sampriya
ಭಾನುವಾರ, 22 ಸೆಪ್ಟಂಬರ್ 2024 (16:48 IST)
Photo Courtesy X
ಬೆಂಗಳೂರು: ಕರ್ನಾಟಕ ನಂದಿನಿ ತುಪ್ಪ ಹೊರತುಪಡಿಸಿ ರಾಜ್ಯದಲ್ಲಿ ಮಾರಾಟವಾಗುತ್ತಿರುವ ಉಳಿದ ತುಪ್ಪದ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಅದರ ಗುಣಮಟ್ಟ ಕಾಪಾಡಲು ಪರಿಶೀಲನೆ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ರಾಜ್ಯದಲ್ಲಿ ಬಳಸುತ್ತಿರುವ ತುಪ್ಪದ ಬಗ್ಗೆ ತಪಾಸಣೆ ಮಾಡಲು ನಮ್ಮ ಆಹಾರ ಸುರಕ್ಷತಾ ಆಯುಕ್ತರಿಗೆ ಹೇಳಿದ್ದೇನೆ. ಈಗಾಗಲೇ ಸ್ಯಾಂಪಲ್ ಕಲೆಕ್ಟ್ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದರು.

ತಿರುಪತಿ ಲಡ್ಡು ತಯಾರಿಕೆ ಮಾಡುವ ಪ್ರಸಾದದಲ್ಲಿ  ದನ ಹಾಗೂ ಮೀನಿನ ಕೊಬ್ಬು ದೃಢಪಟ್ಟ ಹಿನ್ನೆಲೆ ಈ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೆತ್ತಿಕೊಂಡಿದೆ.  

ವರದಿಯಲ್ಲಿ ಏನು ಬರುತ್ತೆ ಎಂದು ತಿಳಿದುಕೊಳ್ಳೋಣ. ಯಾಕೆಂದರೆ ಜನರಿಗೆ ಈ ವಿಚಾರದಲ್ಲಿ ಬಹಳ ಗೊಂದಲ ಶುರುವಾಗಿದೆ. ತಿರುಪತಿ ಲಡ್ಡು ವಿಚಾರದಲ್ಲಿ ಇಂತಹ ಬೆಳವಣಿಗೆಯಾದಾಗ ಯಾರನ್ನು ನಂಬಬೇಕು ಎಂಬ ಪ್ರಶ್ನೆ ಎದುರಾಗಿದೆ. ವರದಿ ಬಂದ್ಮೇಲೆ ಮುಂದಿನ ಕ್ರಮಕೈಗೊಳ್ಳುತ್ತೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments