ನಟೋರಿಯಸ್ ಗ್ಯಾಂಗ್ ಬಲೆಗೆ ಕೆಡವಿದ ಪೊಲೀಸರು!

Webdunia
ಶನಿವಾರ, 5 ಜನವರಿ 2019 (18:02 IST)
ಪೊಲೀಸರಿಗೆ ಗುಂಡಿ ತೋಡೋ ಗ್ಯಾಂಗನ್ನ ಹೆಡೆಮುರಿ ಕಟ್ಟುವಲ್ಲಿ ಪೊಲೀಸಲು ಯಶಸ್ವಿಯಾಗಿದ್ದಾರೆ.
ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ನೇತೃತ್ವದ ತಂಡ ಈ ಸಾಧನೆ ಮಾಡಿದೆ.

ಹಳ್ಳಿಗೆ ನುಗ್ಗಿ ಇಬ್ಬರು ನಟೋರಿಯಸ್ ಆರೋಪಿಗಳನ್ನ ಬಂಧಿಸಿದ್ದಾರೆ ಪೊಲೀಸರು. ಹೊಸಕೋಟೆಯ ಕಟ್ಟಿಗೇನಹಳ್ಳಿ ಗ್ರಾಮಕ್ಕೆ ಎಂಟ್ರಿ ಕೊಟ್ಟ 150 ಮಂದಿ ಪೊಲೀಸ್ ಸಿಬ್ಬಂದಿ, ವ್ಯವಸ್ಥಿತವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ಹೆಚ್ಚಾಗ್ತಿರೋ ಗಂಧದ ಮರದ ಕಳ್ಳತನ ಮಾಡುತ್ತಿದ್ದ ಕಟ್ಟಿಗೇನಹಳ್ಳಿಯ ನಟೋರಿಯಸ್ ಗ್ಯಾಂಗ್ ಸದಸ್ಯರು ಬಂಧನಕ್ಕೆ ಒಳಗಾಗಿದ್ದಾರೆ.

ಒಂದು ವೇಳೆ ಐವತ್ತು ಮಂದಿ ಪೊಲೀಸರು ಕಟ್ಟಿಗೇನಹಳ್ಳಿಗೆ ಹೋಗಿದ್ರೆ ಅವರ ಜೀವಕ್ಕೇ ಸಂಚಕಾರ ತರ್ತಿದ್ರು ಕಟ್ಟಿಗೆ ಪಾಳ್ಯದ ನಟೋರಿಯಸ್ ಗ್ಯಾಂಗ್ ನವರು.  ಹೀಗಾಗಿ 150ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಡಿಸಿಪಿ ದೇವರಾಜ್, ಡಿಸಿಪಿ ಅಬ್ದುಲ್ ಅಹದ್ ಟೀಂನಿಂದ ಇಬ್ಬರು ಆರೋಪಿಗಳ ಬಂಧನ ಮಾಡಲಾಗಿದೆ.  200 ಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿರೋ ಕಟ್ಟಿಗೇನಹಳ್ಳಿ ಗ್ಯಾಂಗ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ವಿದ್ಯಾರ್ಥಿಗಳ ಪ್ರತಿಭಟನೆ ಕಾವೇರುತ್ತಿದ್ದಂತೇ ರಾತ್ರೋ ರಾತ್ರಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ಮೋದಿ ಹೇಳಿದ್ದೇನು Video

Karnataka Weather: ಈ ಜಿಲ್ಲೆಯಲ್ಲಿ ಇಂದು ಗಾಳಿ, ಮಳೆ ಸಾಧ್ಯತೆ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಮುಂದಿನ ಸುದ್ದಿ
Show comments