ಕುಖ್ಯಾತ ಕಳ್ಳನ ಬಂಧನ...!

Webdunia
ಶನಿವಾರ, 20 ಆಗಸ್ಟ್ 2022 (19:07 IST)
ಅಂದು ಚಪ್ಪಲಿ‌ ಕಳವು ಮಾಡ್ತಿದ್ದ ಸಣ್ಣ ಕಳ್ಳ ಇಂದು ಲಕ್ಷ ಲಕ್ಷ ಚಿನ್ನಾಭರಣ ಎಗರಿಸೋ ಕುಖ್ಯಾತ ಮನೆಗಳ್ಳನಾಗಿದ್ದು, ಇದೀಗ ಆರೋಪಿಯನ್ನು HSR ಲೇಔಟ್​​​​ನ ಪೊಲೀಸರು ಬಂಧಿಸಿದ್ದಾರೆ. ಉತ್ತರಹಳ್ಳಿಯ ಪ್ರಕಾಶ್ ಅಲಿಯಾಸ್ ಬಾಲಾಜಿ ಬಂಧಿತ ಆರೋಪಿಯಾಗಿದ್ದಾನೆ. ಮೊದಲಿಗೆ ದೇವಸ್ಥಾನಗಳ ಬಳಿ ಚಪ್ಪಲಿ ಕಳವು ಮಾಡ್ತಿದ್ದ ಈತ ತನ್ನ ತಂದೆ ಸಾವಿನ ಬಳಿಕ ಕಳ್ಳತನ ಕೃತ್ಯವೆಸಗಲು ಮುಂದಾಗಿದ್ನಂತೆ. ಬಳಿಕ ಮನೆ ಕಳವು ಕೃತ್ಯಕ್ಕೆ ಜಂಪ್ ಆಗಿದ್ದು,  ಬಾಡಿಗೆ ಮನೆ ಮಾಡುವ ನೆಪದಲ್ಲಿ ಮನೆಗಳನ್ನು ನೋಡಿ ಕಳ್ಳತನಕ್ಕೆ ಸ್ಕೆಚ್​​ ಹಾಕ್ತಿದ್ನಂತೆ. ಬಾಡಿಗೆಗೆ ಮನೆ ನೋಡುವಾಗ ಮನೆಯ ಬೀಗದ ಪೋಟೋ ತೆಗೆದುಕೊಳ್ತಿದ್ದ ಆರೋಪಿ
ಬಳಿಕ ಬೀಗದ ನಕಲಿ‌ ಕೀ ಮಾಡಿಸಿಕೊಂಡು, ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ಕನ್ನ ಹಾಕ್ತಿದ್ನಂತೆ. ಆರೋಪಿ ಮುರುಗೇಶ್ ಪಾಳ್ಯ ಪಾರ್ಥಿವ್ ಹೈಟ್ಸ್ ಅಪಾರ್ಟ್ಮೆಂಟ್​​​​​ನಲ್ಲಿ ವಾಸವಿದ್ದು, ನಗರದಾದ್ಯಂತ 46 ಕೇಸ್​​​​​ಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದು ಬಂದಿದೆ. ಆರೋಪಿ ಬಂಧನದಿಂದ 7 ಮನೆಗಳವು ಪ್ರಕರಣ ಪತ್ತೆಯಾಗಿದ್ದು,  750 ಗ್ರಾಂ ಚಿನ್ನಾಭರಣವನ್ನು ವಶ ಪಡಿಸಿಕೊಳ್ಳಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಮಮತಾ ಬ್ಯಾನರ್ಜಿ

ಮಧ್ಯಪ್ರಾಚ್ಯ ಸಂಘರ್ಷ: ಯಾವುದೇ ಇಂಧನ ಕೊರತೆಯಿಲ್ಲ

ಸುಧಾಕರ್ ಆರೋಗ್ಯದ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ

ಮದುವೆ ನೆಪದಲ್ಲಿ ಯುವತಿಗೆ ದೋಖಾ: ಮಗು, ಸಂತ್ರಸ್ತೆ ಪಾಲನೆಗೆ ಕೃಷ್ಣ ಜೆ ರಾವ್‌ ಎಷ್ಟು ಹಣ ನೀಡಬೇಕು ಗೊತ್ತಾ

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ, ಆತ್ಮಹತ್ಯೆ ಶಂಕೆ

ಮುಂದಿನ ಸುದ್ದಿ
Show comments