Webdunia - Bharat's app for daily news and videos

Install App

ನ.26 ಹೈವೇ ಬಂದ್

Webdunia
ಬುಧವಾರ, 17 ನವೆಂಬರ್ 2021 (14:59 IST)
ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ರೈತರ ನಿರಂತರ ಹೋರಾಟ ವರ್ಷ ಕಳೆದರೂ ಕೇಂದ್ರ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ನ.26ಕ್ಕೆ ಬೆಂಗಳೂರು (Bengaluru) ನಗರ, ಗ್ರಾಮಾಂತರ, ಕೋಲಾರ (Kolar), ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-7ನ್ನು (National Highway) ನಗರದ ಹೊರ ವಲಯದ ಚದಲು ಪುರದಲ್ಲಿ ಕ್ರಾಸ್‌ನಲ್ಲಿ ತಡೆದು ಪ್ರತಿಭಟನೆ ನಡೆಸುವುದಾಗಿ ಸಂಯುಕ್ತ ಹೋರಾಟ ಕರ್ನಾಟಕ (karnataka) ಜಿಲ್ಲಾ ಸಮಿತಿ ಎಚ್ಚರಿಸಿದೆ.ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಗಂಗಪ್ಪ, ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಬಿ.ಎನ್. ಮುನಿಕೃಷ್ಣಪ್ಪ, ಪ್ರಜಾ ಸಂಘರ್ಷ ಸಮಿತಿ ಜಿಲ್ಲಾ ಸಹ ಸಂಚಾಲಕ ಚನ್ನರಾಯಪ್ಪ, ಕೆ.ಎಸ್‌.ಪುಟ್ಟಣಯ್ಯ ಬಣದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ವೆಂಕಟಸ್ವಾಮಿ, ರೈಥ ಸಂಘದ ಮುನಿಕೆಂಪಯ್ಯು, ಕರವೇ ರಾಮೇಗೌಡ, ಕನ್ನಡ ಸೇನೆ ಜಿಲ್ಲಾಧ್ಯಕ್ಷ ರವಿಕುಮಾರ್‌, ತಿಪ್ಪೇನಹಳ್ಳಿ ನಾರಾಯಣಸ್ವಾಮಿ, ಗುಡಿಬಂಡೆ ರಾಮನಾಥ್‌, ರಾಮಾಂಜಿನಪ್ಪ ಸೇರಿದಂತೆ ಮತ್ತಿತರರು ಇದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments