Webdunia - Bharat's app for daily news and videos

Install App

ಕಾಂಗ್ರೆಸ್ ನಿಜವಾದ ಬಣ್ಣ ಬಯಲು: ಕೆ.ಎಸ್. ಈಶ್ವರಪ್ಪ

Webdunia
ಶುಕ್ರವಾರ, 24 ಫೆಬ್ರವರಿ 2017 (09:37 IST)
ಕೆಪಿಸಿಸಿ ಖಜಾಂಜಿ, ಶಾಸಕ ಗೋವಿಂದರಾಜು ಡೈರಿಯಲ್ಲಿದ್ದ ವಿಚಾರ ಬಹಿರಂಗಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ವಿಪಕ್ಷನಾಯಕ ಕೆ.ಎಸ್. ಈಶ್ವರಪ್ಪ ರಾಜ್ಯದ ಜನರ ಮುಂದೆ ಕಾಂಗ್ರೆಸ್ ನಿಜವಾದ ಬಣ್ಣ ಬಯಲಾಗಿದೆ ಎಂದು ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಡೈರಿ ವಿಚಾರಕ್ಕೆ ಸಂಬಂಧಿಸಿದಂತೆ  ಮಾಜಿ ಸಿಎಂ ಯಡಿಯೂರಪ್ಪನವರ ಬಗ್ಗೆ ಕೈ ನಾಯಕರು ಹಗುರವಾಗಿ ಮತ್ತು ಹಾಸ್ಯಾಸ್ಪದವಾಗಿ ಮಾತನಾಡಿದ್ದರು.  ಆರೋಪಿಸಿದಂತೆ ಅದಕ್ಕೆ ಪೂರಕವಾದ ಸಾಕ್ಷ್ಯಗಳನ್ನು ನಮ್ಮ ರಾಜ್ಯಾಧ್ಯಕ್ಷರು ಈಗ ನೀಡಿದ್ದಾರೆ. ಹೀಗಾಗಿ ಕೈ ನಾಯಕರೆಲ್ಲರೂ ಬಹಿರಂಗವಾಗಿ ಕ್ಷಮೆಯಾಚಿಸಲಿ ಎಂದು ಆಗ್ರಹಿಸಿದ್ದಾರೆ.
 
ಡೈರಿ ಮತ್ತು  ಸಿಡಿ ಕುರಿತು ಉನ್ನತ ತನಿಖೆ ನಡೆಯಲಿ. ಈ ಮೂಲಕ ತಪ್ಪಿತಸ್ಥರು ಯಾರೆಂಬುದು ಬಹಿರಂಗವಾಗಲಿ ಎಂದು ಈಶ್ವರಪ್ಪ ಗುಡುಗಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments