Webdunia - Bharat's app for daily news and videos

Install App

ಈಗ ಬಿಜೆಪಿಯ ರಾಜಕೀಯ ದುರುದ್ದೇಶಕ್ಕೆ ಸೋಲಾಗಿದೆ: ಕಾಂಗ್ರೆಸ್

Sampriya
ಗುರುವಾರ, 29 ಆಗಸ್ಟ್ 2024 (19:38 IST)
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಕಾಂಗ್ರೆಸ್ ಪೋಸ್ಟ್ ಹಾಕಿ ಬಿಜೆಪಿಯವರನ್ನು ಕಾಲೆಳೆದಿದೆ.  

"ಸತ್ಯಮೇವ ಜಯತೆ"
ಕಾಂಗ್ರೆಸ್ ಪಕ್ಷದ ಸತ್ಯಕ್ಕೆ ಎಂದಿಗೂ ಜಯವಿರುತ್ತದೆ ಎಂಬುದಕ್ಕೆ ಹಲವು ಉದಾಹರಣೆಗಳು
ಕಂಡುಬರುತ್ತಿದೆ.
ಕೆ.ಜೆ ಜಾರ್ಜ್ ಅವರಿಗೆ ನ್ಯಾಯಾಲಯ ಕ್ಲೀನ್ ಚಿಟ್ ನೀಡಿದೆ,ಈಗ ಬಿಜೆಪಿಯ ರಾಜಕೀಯ ದುರುದ್ದೇಶಕ್ಕೆ ಸೋಲಾಗಿದೆ,
 ಡಿ. ಕೆ ಶಿವಕುಮಾರ್ ಅವರ ವಿರುದ್ದ ತನಿಖೆ ನಡೆಸುವ ನಿರ್ಧಾರವನ್ನು ಹಿಂಪಡೆದ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಬಿಜೆಪಿಯ ಬಸನಗೌಡ ಹಾಗೂ ಸಿಬಿಐ ಸಲ್ಲಿಸಿದ್ದ ಆಕ್ಷೇಪಣೆಯನ್ನು ಹೈಕೋರ್ಟ್ ತಳ್ಳಿ ಹಾಕಿದೆ.

ಡಿಯರ್ ಬಿಜೆಪಿಯವರೇ, ಸತ್ಯಕ್ಕೆ ತಾತ್ಕಾಲಿಕ ಹಿನ್ನೆಡೆ ಇರಬಹುದು ಆದರೆ ಸತ್ಯಕ್ಕೆ ಸಾವಿಲ್ಲ ಎನ್ನುವುದನ್ನು ಮರೆಯದಿರಿ.
ಬಿಜೆಪಿಯ ಎಲ್ಲಾ ಸುಳ್ಳಿನ ಆರೋಪಗಳನ್ನೂ "ಸತ್ಯ"ವು ಸೋಲಿಸಲಿದೆ ಎಂದು ಬರೆದುಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments