Webdunia - Bharat's app for daily news and videos

Install App

ಅಯ್ಯಪ್ಪಸ್ವಾಮಿಯ ಸನ್ನಿಧಾನದಲ್ಲಿ ಈಗ ಧರ್ಮದಂಗಲ್ ಶುರು

Webdunia
ಭಾನುವಾರ, 27 ನವೆಂಬರ್ 2022 (13:23 IST)
ಬೆಂಗಳೂರು : ಕೋಟ್ಯಂತರ ಭಕ್ತರನ್ನು ಹೊಂದಿರುವ ಶಬರಿಮಲೆ ಅಯ್ಯಪ್ಪಸ್ವಾಮಿಯ ಸನ್ನಿಧಾನದಲ್ಲಿ ಈಗ ಧರ್ಮದಂಗಲ್ ಶುರುವಾಗಿದೆ.

ಅಯ್ಯಪ್ಪನ ದರ್ಶನಕ್ಕೂ ಮುನ್ನಾ ಮಸೀದಿ ಭೇಟಿ ಈಗ ಹಿಂದೂ ಸಂಘಟನೆಗಳ ಕಣ್ಣು ಕೆಂಪಗಾಗಿಸಿದೆ. ಕರಾವಳಿ ಬಳಿಕ ಬೆಂಗಳೂರಿಗೆ ಕಾಲಿಟ್ಟಿರುವ ಧರ್ಮ ದಂಗಲ್ ಕಿಚ್ಚು ದಿನೇ ದಿನೇ ಹಲವು ದೇಗುಲಗಳನ್ನು ವ್ಯಾಪಿಸುತ್ತಿದೆ.

ಅಯ್ಯಪ್ಪನ ಸನ್ನಿಧಾನದಲ್ಲಿ ಈಗ ಧರ್ಮ ದಂಗಲ್ ಸ್ವರೂಪ ಪಡೆದುಕೊಂಡಿದೆ. ಮಾಲಾಧಾರಿಗಳು ಅಯ್ಯಪ್ಪನ 18 ಮೆಟ್ಟಿಲು ಹತ್ತುವ ಮುನ್ನ ಅಲ್ಲಿನ ವಾವರ್ ಮಸೀದಿಗೂ ಭೇಟಿ ಕೊಡುತ್ತಾರೆ.

ಆದರೆ ಈಗ ಅಯ್ಯಪ್ಪ ಭಕ್ತರ ಈ ಮಸೀದಿ ಭೇಟಿ ಧರ್ಮ ದಂಗಲ್ಗೆ ಕಾರಣವಾಗಿದ್ದು, ಕೆಲ ಹಿಂದೂ ಸಂಘಟನೆಗಳು ಇದಕ್ಕೆ ಅಕ್ಷೇಪ ವ್ಯಕ್ತಪಡಿಸುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸ್ವರಾಜ್ಯ ಪಕ್ಷ ಸೇರಿದಂತೆ ದೇಶದ 334 ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಬಿಗ್‌ ಶಾಕ್‌

ರಾಜ್ಯ ರಾಜಧಾನಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ: ಮುಂದಿನ 48 ಗಂಟೆ ಭಾರೀ ಮಳೆಯ ಮುನ್ಸೂಚನೆ

ಪ್ರಧಾನಿ ಮೋದಿಯನ್ನು ಹೂಗುಚ್ಛ ನೀಡಿ ಬರಮಾಡಿಕೊಂಡ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ಗೆಹಲೋಟ್

ಬೆಂಗಳೂರು- ಬೆಳಗಾವಿ ವಂದೇ ಭಾರತ್‌ಗೆ ಕೆಲವೇ ಕ್ಷಣಗಳಲ್ಲಿ ಮೋದಿ ಗ್ರೀನ್‌ಸಿಗ್ನಲ್‌: ವೇಳಾಪಟ್ಟಿ ಹೀಗಿದೆ

ಇಂದು ಮೋದಿ ಕರ್ನಾಟಕಕ್ಕೆ ಆಗಮನ: ಹಸಿರು ಮಾರ್ಗದ ಪ್ರಯಾಣಿಕರಿಗೆ ಬಿಗ್‌ ಶಾಕ್

ಮುಂದಿನ ಸುದ್ದಿ
Show comments