Webdunia - Bharat's app for daily news and videos

Install App

ಈಗ ‘ಗೋಲ್ಡ್’ ದಂಗಲ್!

Webdunia
ಸೋಮವಾರ, 25 ಏಪ್ರಿಲ್ 2022 (20:33 IST)
ಹಿಂದೂ-ಮುಸ್ಲಿಂ ಧರ್ಮಗಳ ಮಧ್ಯೆ ಎರಡು ಗುಂಪುಗಳ ಮಧ್ಯೆ ಎದ್ದಿರುವ ಸಂಘರ್ಷ ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ..ದೇವಸ್ಥಾನಗಳಲ್ಲಿನ ಜಾತ್ರೆ, ಮಾವು ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಹಲಾಲ್‌-ಝಟ್ಕಾ ಕಟ್‌ ಮಾಂಸ ಖರೀದಿ ಅಭಿಯಾನಗಳ ಬಳಿಕ ಇದೀಗ ಅಕ್ಷಯ ತೃತೀಯದಂದು ಖರೀದಿಸುವ ಚಿನ್ನದ ವಿಚಾರದಲ್ಲೂ ಹಿಂದೂಪರ ಸಂಘಟನೆಗಳು ಅಭಿಯಾನ ಪ್ರಾರಂಭಿಸಿವೆ. ಎಲ್ಲ ಹಿಂದೂಗಳು ಹಿಂದೂ ಮಾಲೀಕತ್ವದ ಆಭರಣದ ಅಂಗಡಿಗಳಲ್ಲೇ ಚಿನ್ನ ಖರೀದಿಸಬೇಕು ಎಂದು ಕರೆ ನೀಡಿವೆ. ಮುಸ್ಲಿಮರ ಅಂಗಡಿಯಲ್ಲಿ ಖರೀದಿಸಿದ ಚಿನ್ನದ ಲಾಭಾಂಶದ ಪಾಲು ಕೇರಳದಲ್ಲಿ ಲವ್‌ ಜಿಹಾದ್‌, ಮತಾಂತರಗಳಿಗೆ ಬಳಕೆಯಾಗುತ್ತದೆ ಎಂದು ಆರೋಪಿಸಿವೆ..ಈ ಬಗ್ಗೆ ಟ್ವೀಟರ್‌ನಲ್ಲಿ ಪ್ರಾರಂಭವಾಗಿರುವ ಅಭಿಯಾನಕ್ಕೆ ಶ್ರೀರಾಮಸೇನೆ ಬೆಂಬಲ ವ್ಯಕ್ತಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments