Webdunia - Bharat's app for daily news and videos

Install App

‘ಎಲ್ಲಿಯೂ ಒಂದು ರೂಪಾಯಿ ಕಮಿಷನ್ ಕೊಟ್ಟಿಲ್ಲ’

Webdunia
ಗುರುವಾರ, 21 ಏಪ್ರಿಲ್ 2022 (18:59 IST)
ಸ್ವಾಮೀಜಿಗಳಿಂದ ಮಠ ಮಾನ್ಯಗಳ ಅನುದಾನದಲ್ಲಿ ಪಸೆ೯ಂಟೇಜ್ ಆರೋಪಕ್ಕೆ ಬಾಗಲಕೋಟೆಯಲ್ಲಿ ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ. ನಮ್ಮ ಮಠಕ್ಕೆ ಯಡಿಯೂರಪ್ಪನವರು ಆಥಿ೯ಕ ಸಹಕಾರ ಕೊಟ್ಟರು. ಪ್ರಾಧಿಕಾರಕ್ಕೆ ಟ್ರಾನ್ಸ್​​​ಫರ್ ಮಾಡಿದ್ರು. ನಾನು ಎಲ್ಲಿಯೂ ಒಂದು ರೂಪಾಯಿ ಕಮಿಷನ್ ಕೊಟ್ಟಿಲ್ಲ. ಸದಾನಂದಗೌಡರು ಅನುದಾನ ಕೊಟ್ಟಾಗಲೂ ಕಮಿಷನ್ ಕೊಟ್ಟಿಲ್ಲ.. ಧಮ೯ ಗುರುಗಳು ಯಾವತ್ತೂ ಕಮಿಷನ್ ಕೊಡಲ್ಲ. ಕೆಲಸ ಮಾಡಿದ ಅಧಿಕಾರಿಗಳನ್ನ ಮಠಕ್ಕೆ ಕರೆಯಿಸಿ ಶಾಲು ಹಾಕಿ ಸನ್ಮಾನ ಮಾಡಿ, ಕಲ್ಲು ಸಕ್ಕರೆ ಕೊಟ್ಟು ಪ್ರಸಾದ ಮಾಡಿಸುತ್ತೇವೆ. ಕಮಿಷನ್ ಕೊಟ್ಟ ಬಗ್ಗೆ ಇವತ್ತೇ ನಾನು ಕೇಳ್ತಾ ಇರೋದು. ಅವರು ಯಾಕೆ ಹೇಳಿದ್ರೋ ನನಗೆ ಗೊತ್ತಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments