Webdunia - Bharat's app for daily news and videos

Install App

ನಗರದಲ್ಲಿ ಕೆರೆ ಒತ್ತುವರಿ ಮಾಡಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹ

Webdunia
ಸೋಮವಾರ, 14 ನವೆಂಬರ್ 2022 (20:07 IST)
ಬೆಂಗಳೂರು ಮಹಾನಗರ ಮತ್ತು ಮಹಾನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಕೆರೆಗಳ ಒತ್ತುವರಿಯಾಗಿರುವ ಪ್ರಕರಣ ಪತ್ತೆಮಾಡಲು ರಾಜ್ಯ ಸರ್ಕಾರದ ಆದೇಶದನ್ವಯ ರಚನೆಯಾಗಿ ಎಟಿ ರಾಮ್ ರಾವ್ ಸಮಿತಿ ಮತ್ತು ಕೋಳಿವಾಡರ ಸಮಿತಿ ಅದ್ಭುತವಾದ ಕೆಲಸ ಮಾಡಿದೆ.
 
ರಾಜ್ಯ ಸರ್ಕಾರದ ಅಧಿಕಾರಿಗಳ ಅಧಿಕಾರಿಗಳು ,ಬೆಂಗಳೂರು ವಿಭಾಗದ ವಿಭಾಗದ ಅಧಿಕಾರಿಗಳು, ಎರಡಕ್ಕಿಂತ ಮಿಗಿಲಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕೆರೆಗಳ ವಿಭಾಗಗಳ ಅಧಿಕಾರಿಗಳು ಉದ್ದೇಶಪೂರ್ವಕವಾಗಿ 5,6 ಕೆರೆಗಳ ಮಾಹಿತಿ ಮುಚ್ಚಿಟ್ಟಿದ್ದಾರೆ ಎಂದು ಎನ್ ಆರ್ ರಮೇಶ್ ಆರೋಪಿಸಿದ್ದಾರೆ.
 
ಬ್ಯಾಟರಾಯನಪಿರದ ಸಿಂಗಾಪುರದ ವಿರುದ್ಧ ಸಂಪೂರ್ಣವಾಗಿ ಒತ್ತುವರಿಯಾಗಿದೆ.ಅಬ್ಬಿಗೆ ಕೆರೆ, ಬೆಂಗಳೂರು ಉತ್ತರ ತಾಲ್ಲೂಕಿನ ಚಿಕ್ಕಬಾಣಾವರ,ಹೆಬ್ಬಾಳ ಕೆರೆ ಒತ್ತುವರಿಯಾಗಿದೆ.ಇನ್ನೂ ಒತ್ತುವರಿ ಮಾಡಲು ಅವಕಾಶ ಮಾಡಿಕೊಟ್ಟ ಭ್ರಷ್ಟ ಅಧಿಕಾರಿಗಳು ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಎನ್.ಆರ್.ರಮೇಶ್ ಅವರು ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments