Webdunia - Bharat's app for daily news and videos

Install App

ಮಕ್ಕಳ ಊಟದಲ್ಲಿ ವಿಷ ಬೆರೆತಿದ್ದು ಸಾಬೀತು..? ವಿಷ ಹಾಕಿದ್ಯಾರು..?

Webdunia
ಶನಿವಾರ, 11 ಮಾರ್ಚ್ 2017 (08:27 IST)
ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ತುಮಕೂರಿನ ವಿದ್ಯಾವಾರಿಧಿ ವಸತಿ ಶಾಲೆಯಲ್ಲಿ ಊಟ ಸೇವಿಸಿ ಮೂವರು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಅನುಮಾನ ವ್ಯಕ್ತಪಡಿಸಿದಂತೆ ಊಟದಲ್ಲಿ ವಿಷ ಬೆರೆತಿರುವುದು ಸ್ಪಷ್ಟ ಎಂದು ಮೃತದೇಹಗಳನ್ನ ಪರೀಕ್ಷೆ ನಡೆಸಿದ ವೈದ್ಯರು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. ಮಕ್ಕಳ ಊಟದಲ್ಲಿ ಕ್ರಿಮಿನಾಶಕದಂತಹ ವಿಷ ಹಾಕಿದ್ದಾರೆ ಎನ್ನಲಾಗಿದೆ.


 9 ಗಂಟೆ ನಂತರ ಬಿತ್ತಾ ವಿಷ..?: ರಾತ್ರಿ 9 ಗಂಟಿ ನಂತರ ಊಟ ಮಾಡಿದ ವಿದ್ಯಾರ್ಥಿಗಳು ಮಾತ್ರ ಅಸ್ವಸ್ಥರಾಗಿ ಮೃತಪಟ್ಟಿದ್ದು, ಅದಕ್ಕೂ ಮುನ್ನ ಅದೇ ಊಟ ಮಾಡಿದ್ದ ಶಿಕ್ಷಕರು ಮತ್ತು ಹಾಸ್ಟೆಲ್ ಸಿಬ್ಬಂದಿಗೆ ಏನೂ ಆಗಿಲ್ಲ. ಈ ವಿಷಯವನ್ನ ಸಿಬ್ಬಂದಿ ಪೊಲೀಸರಿಗೂ ತಿಳಿಸಿದ್ದು, ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ಕೇಳಿಬರುತ್ತಿರುವ ವರದಿಗಳ ಪ್ರಕಾರ, ರಾತ್ರಿ 9 ಗಂಟೆ ಆಸುಪಾಸಿನಲ್ಲಿ ಯಾರೋ ಉದ್ದೇಶಪೂರ್ವಕವಾಗಿಯೇ ಮಕ್ಕಳ ಟದಲ್ಲಿ ವಿಷ ಹಾಕಿರುವುದು ಸ್ಪಷ್ಟವಾಗುತ್ತಿದೆ.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments