Webdunia - Bharat's app for daily news and videos

Install App

ಮಕ್ಕಳ ಊಟದಲ್ಲಿ ವಿಷ ಬೆರೆತಿದ್ದು ಸಾಬೀತು..? ವಿಷ ಹಾಕಿದ್ಯಾರು..?

Webdunia
ಶನಿವಾರ, 11 ಮಾರ್ಚ್ 2017 (08:27 IST)
ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ತುಮಕೂರಿನ ವಿದ್ಯಾವಾರಿಧಿ ವಸತಿ ಶಾಲೆಯಲ್ಲಿ ಊಟ ಸೇವಿಸಿ ಮೂವರು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಅನುಮಾನ ವ್ಯಕ್ತಪಡಿಸಿದಂತೆ ಊಟದಲ್ಲಿ ವಿಷ ಬೆರೆತಿರುವುದು ಸ್ಪಷ್ಟ ಎಂದು ಮೃತದೇಹಗಳನ್ನ ಪರೀಕ್ಷೆ ನಡೆಸಿದ ವೈದ್ಯರು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. ಮಕ್ಕಳ ಊಟದಲ್ಲಿ ಕ್ರಿಮಿನಾಶಕದಂತಹ ವಿಷ ಹಾಕಿದ್ದಾರೆ ಎನ್ನಲಾಗಿದೆ.


 9 ಗಂಟೆ ನಂತರ ಬಿತ್ತಾ ವಿಷ..?: ರಾತ್ರಿ 9 ಗಂಟಿ ನಂತರ ಊಟ ಮಾಡಿದ ವಿದ್ಯಾರ್ಥಿಗಳು ಮಾತ್ರ ಅಸ್ವಸ್ಥರಾಗಿ ಮೃತಪಟ್ಟಿದ್ದು, ಅದಕ್ಕೂ ಮುನ್ನ ಅದೇ ಊಟ ಮಾಡಿದ್ದ ಶಿಕ್ಷಕರು ಮತ್ತು ಹಾಸ್ಟೆಲ್ ಸಿಬ್ಬಂದಿಗೆ ಏನೂ ಆಗಿಲ್ಲ. ಈ ವಿಷಯವನ್ನ ಸಿಬ್ಬಂದಿ ಪೊಲೀಸರಿಗೂ ತಿಳಿಸಿದ್ದು, ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ಕೇಳಿಬರುತ್ತಿರುವ ವರದಿಗಳ ಪ್ರಕಾರ, ರಾತ್ರಿ 9 ಗಂಟೆ ಆಸುಪಾಸಿನಲ್ಲಿ ಯಾರೋ ಉದ್ದೇಶಪೂರ್ವಕವಾಗಿಯೇ ಮಕ್ಕಳ ಟದಲ್ಲಿ ವಿಷ ಹಾಕಿರುವುದು ಸ್ಪಷ್ಟವಾಗುತ್ತಿದೆ.

 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments