Select Your Language

Notifications

webdunia
webdunia
webdunia
webdunia

ದೇಶಕ್ಕಾಗಿ ಹುತಾತ್ಮರಾದ ಯೋಧರಿಗೆ ನುಡಿನಮನ

ದೇಶಕ್ಕಾಗಿ ಹುತಾತ್ಮರಾದ ಯೋಧರಿಗೆ  ನುಡಿನಮನ
ಉಡುಪಿ , ಸೋಮವಾರ, 18 ಫೆಬ್ರವರಿ 2019 (14:21 IST)
ಉಡುಪಿ: ಜಮ್ಮು ಕಾಶ್ಮೀರದ ಅವಂತಿಪುರದಲ್ಲಿ ಉಗ್ರರ ದಾಳಿಗೆ  ಬಲಿಯಾದ ವೀರ ಯೋಧರಿಗೆ ಉಡುಪಿ ಜಿಲ್ಲೆಯ ಯಡ್ತಾಡಿ ಕೂಡಾಲುಮನೆ ಕುಟುಂಬಸ್ಥರಿಂದ  ನುಡಿ ನಮನ  ಸಲ್ಲಿಸಲಾಯಿತು. ಮೊಂಬತ್ತಿ ಹಚ್ಚಿ , ಮೌನಾಚರಣೆ ಮಾಡುವ ಮೂಲಕ ಹುತಾತ್ಮರಾದ ವೀರಯೋಧರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸಿದರು.




ಈ ಸಂದರ್ಭದಲ್ಲಿ ಹಿರಿಯರಾದ ಮಹಾಬಲ ಶೆಟ್ಟಿ, ಪ್ರಭಾಕರ ಶೆಟ್ಟಿ,ರಾಮಣ್ಣ ಶೆಟ್ಟಿ, ಉದಯ್ ಕುಮಾರ್ ಶೆಟ್ಟಿ, ವರದರಾಜ್ ಶೆಟ್ಟಿ, ನಿತ್ಯಾನಂದ ಶೆಟ್ಟಿ ಹಾಗೂ ಕುಟುಂಬದ ಮತ್ತಿತರು ಉಪಸ್ಥಿತರಿದ್ದು ಅಗಲಿದ ವೀರಯೋಧರಿಗೆ ನುಡಿನಮನ ಸಲ್ಲಿಸಿದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

 

 

 


Share this Story:

Follow Webdunia kannada

ಮುಂದಿನ ಸುದ್ದಿ

ತಾಯಿ ಮೇಲಿನ ದ್ವೇಷಕ್ಕೆ ಮಗಳ ಮೇಲೆ ಅತ್ಯಾಚಾರ ಎಸಗಿದ ಪಾಪಿ ಅರೆಸ್ಟ್