Webdunia - Bharat's app for daily news and videos

Install App

ಒಂದೇ ಕುಟುಂಬದ ಐವರು ಅನುಮಾನಾಸ್ಪದವಾಗಿ ಮೃತ-ಸ್ಥಳ ಮಹಜರು ವೇಳೆ ಹಲವು ಸಾಕ್ಷ್ಯಗಳು ಪತ್ತೆ

Webdunia
ಭಾನುವಾರ, 19 ಸೆಪ್ಟಂಬರ್ 2021 (21:01 IST)
ಬೆಂಗಳೂರು: ಒಂದೇ ಕುಟುಂಬದ ಐವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಬ್ಯಾಡರಹಳ್ಳಿ ಪೊಲೀಸರು ಸ್ಥಳ ಮಹಜರು ಮುಗಿಸಿದ್ದಾರೆ. ಸ್ಥಳ ಮಹಜರು ವೇಳೆ ಹಲವು ಸಾಕ್ಷ್ಯಗಳು ಪತ್ತೆಯಾಗಿವೆ ಎನ್ನಲಾಗಿದೆ.
ಮನೆಯಲ್ಲಿ ಒಟ್ಟು ಮೂರು ಡೆತ್ ನೋಟ್‌ಗಳು ಪತ್ತೆಯಾಗಿವೆ. ಮೃತ ಮಧುಸಾಗರ್, ಸಿಂಚನಾ ಮತ್ತು ಸಿಂಧೂರಾಣಿ ಬರೆದಿದ್ದಾರೆ ಎನ್ನಲಾದ ಮೂರು ಡೆತ್ ನೋಟ್‌ಗಳು ಪತ್ತೆಯಾಗಿವೆ ಎಂಬ ಮಾಹಿತಿ ಇದ್ದು ಈ ಡೆತ್ ನೋಟ್ ಗಳು ಶಂಕರ್ ಗೆ ಮುಳುವಾಗಲಿವೆ.
ಮೂವರ ಡೆತ್ ನೋಟ್‌ನಲ್ಲೂ ಅಪ್ಪನ ಹೆಸರನ್ನ ಮಕ್ಕಳು ಉಲ್ಲೇಖ ಮಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಆ ಡೆತ್ ನೋಟ್ ನಲ್ಲಿರೋ ಅಂಶ ಏನಾದರು ಸತ್ಯವಾದರೆ  ಶಂಕರ್‌ಗೆ ಸಂಕಷ್ಟ ಎದುರಾಗಲಿದೆ.
ಜೊತೆಗೆ ಡೆತ್ ನೋಟ್ ನಲ್ಲಿರೋ ಅಂಶಗಳ ಪ್ರಕಾರ ಐಪಿಸಿ ಸೆಕ್ಷನ್ 306 ರ ಅಡಿ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಶಂಕರ್ ಮೇಲೆ ಪ್ರಕರಣ ದಾಖಲಾಗುವ ಸಾಧ್ಯತೆಗಳು ದಟ್ಟವಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನರೇಂದ್ರ ಮೋದಿ ಮತ್ತು ದೇವೇಗೌಡರದು ಜನ್ಮಜನ್ಮದ ಅನುಬಂಧ: ವಿಜಯೇಂದ್ರ ಬಣ್ಣನೆ

ಚಿನ್ನಯ್ಯ ತಂದ ಬುರುಡೆ ಮೂಲ ತನಿಖೆ: ಸೌಜನ್ಯ ಮಾವ ವಿಠಲ್‌ ಗೌಡಗೆ ಡವಡವ

ಮುಂದೊಂದು ದಿನ ಭಾರತ, ಪಾಕ್ ಆಗಲಿದೆ: ಹಿಂದೂಗಳಿಗೆ ಎಚ್ಚರಿಕೆ ನೀಡಿದ ಕಲ್ಲಡ್ಕ ಭಟ್

ಎನ್‌ಡಿಎ ಸಂಸದರಿಗೆ ಮೋದಿ ನಿವಾಸದಲ್ಲಿ ಆಯೋಜಿಸಿದ್ದ ಔತಣಕೂಟ ದಿಢೀರ್ ರದ್ದು, ಕಾರಣ ಏನು ಗೊತ್ತಾ

ಒಳಮೀಸಲಾತಿ ವಿಚಾರವಾಗಿ ಸೆ10 ರಿಂದ ಬಿಜೆಪಿ ಹೋರಾಟ

ಮುಂದಿನ ಸುದ್ದಿ
Show comments