Daily Horoscope

ಮಳೆಗೆ ಅಡಿಕೆ, ತೆಂಗು, ಭತ್ತ ಭಾರೀ ಹಾನಿ

Webdunia
ಮಂಗಳವಾರ, 30 ಏಪ್ರಿಲ್ 2019 (17:27 IST)
ಅಕಾಲಿಕವಾಗಿ ಸುರಿದ ಮಳೆಗೆ ಭಾರೀ ಪ್ರಮಾಣದ ಬೆಳೆ ಹಾಳಾದ ಘಟನೆ ನಡೆದಿದೆ.

ದಾವಣಗೆರೆಯಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಗೆ ಅಡಿಕೆ, ತೆಂಗು, ಭತ್ತ, ಮೆಕ್ಕೆಜೋಳ ಬೆಳೆ ನೆಲಕ್ಕುರುಳಿವೆ.

ದಾವಣಗೆರೆ ತಾಲ್ಲೂಕಿನ ಪುಟಗನಾಳು, ಹಿರೇಮೇಗಳಗೆರೆ, ಬೇತೂರು ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಸುಮಾರು ಸಾವಿರಾರು ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶವಾಗಿದೆ. ಬೆಳೆಗಾರರಿಗೆ ಭಾರೀ ನಷ್ಟ ಉಂಟಾಗಿದೆ.

ಬುಡಸಮೇತ ಅಡಿಕೆ ಮರಗಳು ನೆಲಕ್ಕುರುಳಿವೆ, ಫಸಲಿಗೆ ಬಂದಿದ್ದ ಭತ್ತ ನೆಲಕ್ಕೆ ಬಿದ್ದಿದೆ. ರೈತರು ಕಣ್ಣೀರು ಇಡುವ ಪರಿಸ್ಥಿತಿ ಉಂಟಾಗಿದೆ. ಅಕಾಲಿಕವಾಗಿ ಧಾರಕಾರವಾಗಿ ಸುರಿದಿರುವ ಮಳೆ ಬೆಳೆಗಾರರ ಬದುಕು ಕೊಚ್ಚಿಕೊಂಡು ಹೋಗವಂತೆ ಮಾಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments