Webdunia - Bharat's app for daily news and videos

Install App

ಮಳೆಗೆ ಅಡಿಕೆ, ತೆಂಗು, ಭತ್ತ ಭಾರೀ ಹಾನಿ

Webdunia
ಮಂಗಳವಾರ, 30 ಏಪ್ರಿಲ್ 2019 (17:27 IST)
ಅಕಾಲಿಕವಾಗಿ ಸುರಿದ ಮಳೆಗೆ ಭಾರೀ ಪ್ರಮಾಣದ ಬೆಳೆ ಹಾಳಾದ ಘಟನೆ ನಡೆದಿದೆ.

ದಾವಣಗೆರೆಯಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಗೆ ಅಡಿಕೆ, ತೆಂಗು, ಭತ್ತ, ಮೆಕ್ಕೆಜೋಳ ಬೆಳೆ ನೆಲಕ್ಕುರುಳಿವೆ.

ದಾವಣಗೆರೆ ತಾಲ್ಲೂಕಿನ ಪುಟಗನಾಳು, ಹಿರೇಮೇಗಳಗೆರೆ, ಬೇತೂರು ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಸುಮಾರು ಸಾವಿರಾರು ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶವಾಗಿದೆ. ಬೆಳೆಗಾರರಿಗೆ ಭಾರೀ ನಷ್ಟ ಉಂಟಾಗಿದೆ.

ಬುಡಸಮೇತ ಅಡಿಕೆ ಮರಗಳು ನೆಲಕ್ಕುರುಳಿವೆ, ಫಸಲಿಗೆ ಬಂದಿದ್ದ ಭತ್ತ ನೆಲಕ್ಕೆ ಬಿದ್ದಿದೆ. ರೈತರು ಕಣ್ಣೀರು ಇಡುವ ಪರಿಸ್ಥಿತಿ ಉಂಟಾಗಿದೆ. ಅಕಾಲಿಕವಾಗಿ ಧಾರಕಾರವಾಗಿ ಸುರಿದಿರುವ ಮಳೆ ಬೆಳೆಗಾರರ ಬದುಕು ಕೊಚ್ಚಿಕೊಂಡು ಹೋಗವಂತೆ ಮಾಡಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments