Webdunia - Bharat's app for daily news and videos

Install App

ಈಶಾನ್ಯ ಸಾರಿಗೆ: 26 ಸಿಬ್ಬಂದಿ ವಜಾ

Webdunia
ಶುಕ್ರವಾರ, 24 ಅಕ್ಟೋಬರ್ 2014 (09:35 IST)
ಅನಧಿಕೃತ ಗೈರು ಹಾಜರಿ ಹಿನ್ನೆಲೆಯಲ್ಲಿ ಈಶಾನ್ಯ ಸಾರಿಗೆ ಸಂಸ್ಥೆಯ 26 ಸಿಬ್ಬಂದಿಗಳನ್ನು ಸೇವೆಯಿಂದ ವಜಾ ಮಾಡಲಾಗಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ. 

ರಾಯಚೂರು ವಿಭಾಗದ ಡಿಸಿ ಸಂತೋಷ್ ಕುಮಾರ್ ಈ ಆದೇಶ ನೀಡಿದ್ದಾರೆ. ಕಳೆದ 6 ತಿಂಗಳಿಂದ ಈ ಸಿಬ್ಬಂದಿಗಳು  ಇಲಾಖೆಯ ಅನುಮತಿ ಪಡೆಯದೇ ಕೆಲಸಕ್ಕೆ ಗೈರು ಹಾಜರಾಗಿದ್ದರು ಎಂದು ತಿಳಿದು ಬಂದಿದೆ.  ಆ ಕಾರಣಕ್ಕೆ ಡಿಸಿ ಈ ಕಠಿಣ ಕ್ರಮವನ್ನು ಕೈಗೊಂಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments