Webdunia - Bharat's app for daily news and videos

Install App

ನ್ಯಾ. ದುಲಿಯಾ ತೀರ್ಪಿಗೆ ಆಲಿಯಾ ಅಸ್ಸಾದಿ ಮೆಚ್ಚುಗೆ

Webdunia
ಶುಕ್ರವಾರ, 14 ಅಕ್ಟೋಬರ್ 2022 (11:21 IST)
ಉಡುಪಿ : ಹಿಜಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನಲ್ಲಿ ಭಿನ್ನ ತೀರ್ಪು ವ್ಯಕ್ತವಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ದುಲಿಯಾ ಅವರು ನೀಡಿದ ತೀರ್ಪಿನ ಬಗ್ಗೆ ಹಿಜಬ್ ಪರ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಹಿಜಬ್ ಹೋರಾಟದ ನೇತೃತ್ವ ವಹಿಸಿದ ವಿದ್ಯಾರ್ಥಿನಿ. ಮಾರ್ಚ್ 15ರ ಹೈಕೋರ್ಟ್ ತೀರ್ಪಿನ ನಂತರ ಆಲಿಯಾ ಮತ್ತು ತಂಡ ಉಡುಪಿಯಲ್ಲಿ ಮಾಧ್ಯಮಗಳ ಮುಂದೆ ಕಾಣಿಸಿಕೊಂಡಿಲ್ಲ.

ಇದೀಗ ಸುಪ್ರೀಂಕೋರ್ಟ್ನಲ್ಲಿ ದ್ವಿಸದಸ್ಯ ಪೀಠದಿಂದ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ. ಈ ಸಂಬಂಧ ವಿದ್ಯಾರ್ಥಿನಿ ಭರವೆಸಯ ಟ್ವೀಟ್ ಮಾಡಿದ್ದಾರೆ.  

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments