Webdunia - Bharat's app for daily news and videos

Install App

ಓಟ್ ಹಾಕ್ತಿವಿ ಅಂತ ಆಣೆ ಮಾಡಿ: ಕರುಣಾಕರ ರೆಡ್ಡಿ ಫರ್ಮಾನ್

Webdunia
ಮಂಗಳವಾರ, 3 ಅಕ್ಟೋಬರ್ 2017 (19:12 IST)
ಮಾಜಿ ಸಚಿವ, ಬಿಜೆಪಿ ಮುಖಂಡ ಕರುಣಾಕರ್ ರೆಡ್ಡಿ ಮತದಾರರಿಂದ ಆಣೆ ಪ್ರಮಾಣ ಮಾಡಿಸಿಕೊಂಡ ವಿಚಿತ್ರ ಘಟನೆ ವರದಿಯಾಗಿದೆ
ಜಿಲ್ಲೆಯ ಸಿರಗುಪ್ಪಾ ತಾಲೂಕಿನಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ, ನೆರೆದಿದ್ದ ಜನತೆಯನ್ನು ಉದ್ದೇಶಿಸಿ ಕರುಣಾಕರ್ ರೆಡ್ಡಿಯವರಿಗೆ ಮತ ಹಾಕುತ್ತೇವೆ ಎಂದು ಪ್ರಮಾಣ ಮಾಡಿ ಎಂದು ಫರ್ಮಾನ್ ಹೊರಡಿಸಿದರು.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ತಮಗೆ ಮತದಾರರು ಮೊದಲು ಆಶೀರ್ವದಿಸಿದಂತೆ ಮತ್ತೆ ಆಶೀರ್ವದಿಸಬೇಕು ಎಂದು ಕೋರಿದರು.
 
ಸಮಾವೇಶದಲ್ಲಿ ರೆಡ್ಡಿ ಬೆಂಬಲಿಗರು, ಸಮಾವೇಶಕ್ಕೆ ಆಗಮಿಸಿದ್ದವರಿಗೆ ರೆಡ್ಡಿಯವರಿಗೆ ಮತ ಹಾಕುತ್ತೇವೆ ಎಂದು ಪ್ರಮಾಣ ಮಾಡಿ ಭರವಸೆ ಕೊಡಿ ಎಂದು ಮನವಿ ಮಾಡಿದರು. ಆಣೆ ಪ್ರಮಾಣ ಮಾಡಿದ ನಂತರ ಕಾರ್ಯಕ್ರಮಕ್ಕೆ ತೆರೆ ಎಳೆಯಲಾಯಿತು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments