Webdunia - Bharat's app for daily news and videos

Install App

ಓಟ್ ಹಾಕ್ತಿವಿ ಅಂತ ಆಣೆ ಮಾಡಿ: ಕರುಣಾಕರ ರೆಡ್ಡಿ ಫರ್ಮಾನ್

Webdunia
ಮಂಗಳವಾರ, 3 ಅಕ್ಟೋಬರ್ 2017 (19:12 IST)
ಮಾಜಿ ಸಚಿವ, ಬಿಜೆಪಿ ಮುಖಂಡ ಕರುಣಾಕರ್ ರೆಡ್ಡಿ ಮತದಾರರಿಂದ ಆಣೆ ಪ್ರಮಾಣ ಮಾಡಿಸಿಕೊಂಡ ವಿಚಿತ್ರ ಘಟನೆ ವರದಿಯಾಗಿದೆ
ಜಿಲ್ಲೆಯ ಸಿರಗುಪ್ಪಾ ತಾಲೂಕಿನಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ, ನೆರೆದಿದ್ದ ಜನತೆಯನ್ನು ಉದ್ದೇಶಿಸಿ ಕರುಣಾಕರ್ ರೆಡ್ಡಿಯವರಿಗೆ ಮತ ಹಾಕುತ್ತೇವೆ ಎಂದು ಪ್ರಮಾಣ ಮಾಡಿ ಎಂದು ಫರ್ಮಾನ್ ಹೊರಡಿಸಿದರು.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ತಮಗೆ ಮತದಾರರು ಮೊದಲು ಆಶೀರ್ವದಿಸಿದಂತೆ ಮತ್ತೆ ಆಶೀರ್ವದಿಸಬೇಕು ಎಂದು ಕೋರಿದರು.
 
ಸಮಾವೇಶದಲ್ಲಿ ರೆಡ್ಡಿ ಬೆಂಬಲಿಗರು, ಸಮಾವೇಶಕ್ಕೆ ಆಗಮಿಸಿದ್ದವರಿಗೆ ರೆಡ್ಡಿಯವರಿಗೆ ಮತ ಹಾಕುತ್ತೇವೆ ಎಂದು ಪ್ರಮಾಣ ಮಾಡಿ ಭರವಸೆ ಕೊಡಿ ಎಂದು ಮನವಿ ಮಾಡಿದರು. ಆಣೆ ಪ್ರಮಾಣ ಮಾಡಿದ ನಂತರ ಕಾರ್ಯಕ್ರಮಕ್ಕೆ ತೆರೆ ಎಳೆಯಲಾಯಿತು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ

ನಾಯಿಗಾಗಿ ಹೆತ್ತು, ಹೊತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ ಮಗ

ಪ್ರಿಯತಮ ಜತೆ ಸೇರಿ ಪತಿಯನ್ನೇ ಮುಗಿಸಿದ ಪತ್ನಿ, ಎಸ್ಕೇಪ್ ಆಗಲು ಮಾಡಿದ ನಾಟಕ ಕೇಳಿದ್ರೆ ಶಾಕ್ ಆಗ್ತೀರಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮೂರು ವರ್ಷ ನಮ್ಮದು ಹೋರಾಟ ಪರ್ವ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments