Webdunia - Bharat's app for daily news and videos

Install App

ಹಾಸನದಲ್ಲಿ ಆಣೆ-ಪ್ರಮಾಣ ಪಾಲಿಟಿಕ್ಸ್​​

Webdunia
ಸೋಮವಾರ, 20 ಮಾರ್ಚ್ 2023 (17:58 IST)
ಮಾಜಿ ಸಚಿವ H.D. ರೇವಣ್ಣ ಮತ್ತು ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ JDS ತೊರೆಯುವ ಮೊದಲು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್​ ಆಗಿತ್ತು. ಈ ಆಡಿಯೋ ಸಂಬಂಧ ಪ್ರತಿಕ್ರಿಯೆ ನೀಡಿದ H.D. ರೇವಣ್ಣ‌, JDS ಶಾಸಕ ಶಿವಲಿಂಗೇಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆಡಿಯೋದಲ್ಲಿ ಹೇಳಿರುವುದು ಸತ್ಯ ಅಲ್ಲ ಎಂದು ಶಾಸಕರು ಧರ್ಮಸ್ಥಳಕ್ಕೆ ಬಂದು ಸತ್ಯ ಮಾಡಲಿ ಎಂದು ಹಾಸನದಲ್ಲಿ ಸವಾಲು ಹಾಕಿದ್ದಾರೆ. ನಿನ್ನೆ ಅರಸೀಕೆರೆಯಲ್ಲಿ ಪಕ್ಷದ ಮುಖಂಡರ ಸಭೆ ಬಳಿಕ ಮಾತನಾಡಿದ ರೇವಣ್ಣ, ಆ ಹುಡುಗ ಆಡಿಯೋ ರೆಕಾರ್ಡ್ ಮಾಡಿಕೊಂಡಿರೋದು ನನಗೆ ಗೊತ್ತಿಲ್ಲ. ಆಡಿಯೋದಲ್ಲಿ ಶಿವಲಿಂಗೇಗೌಡ ಹೇಳಿರೋದು ಸತ್ಯ ಅಲ್ಲ ಅಂಥ ಧರ್ಮಸ್ಥಳಕ್ಕೆ ಬಂದು ಸತ್ಯ ಮಾಡಲಿ. ರಾಗಿ ಕಳ್ಳ ಅಂದ ಕೂಡಲೇ ಸತ್ಯ ಮಾಡಲಿಲ್ವಾ. ಕಳೆದ ಒಂದು ವರ್ಷದಿಂದ ಇದು ನಡೀತಿದೆ. ಕುರುಬರು, ಲಿಂಗಾಯತರು, ಒಕ್ಕಲಿಗರು ನನಗೆ ಓಟು ಹಾಕಲ್ಲ ಎಂದು ಆ ಆಡಿಯೋದಲ್ಲೇ ಹೇಳಿದ್ದಾರೆ. ನಾನೇನಾದರು ಒಂದು ಪದ ಎಡಿಟ್ ಮಾಡಿರೋದನ್ನ ತೋರ್ಸಿದ್ರೆ ಆ ಧರ್ಮಸ್ಥಳದ ಮಂಜುನಾಥ ನನ್ನ‌ನ್ನು ನೋಡಿಕೊಳ್ಳಲಿ. ಇಲ್ಲವಾದರೆ ಆ ದೇವರು ಅವರನ್ನ ನೋಡಿಕೊಳ್ಳಲಿ ಎಂದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ವಿರುದ್ಧ ಕೆಎಸ್ಆರ್ ಟಿಸಿ, ಬಿಎಂಟಿಸಿ ಸಮರ: ಈ ದಿನದಿಂದ ರಸ್ತೆಗಿಳಿಯಲ್ಲ ಬಸ್

ರಾಹುಲ್ ಗಾಂಧಿ ಮತಕಳ್ಳತನದ ಪ್ರತಿಭಟನೆ ಯಾವಾಗ ಡಿಕೆ ಶಿವಕುಮಾರ್ ಹೇಳಿದ್ದೇನು

ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ: ಡಿಕೆ ಶಿವಕುಮಾರ್

Karnataka Weather: ಇಂದಿನಿಂದ ಹವಾಮಾನದಲ್ಲಿ ಈ ಮಹತ್ವದ ಬದಲಾವಣೆ ತಪ್ಪದೇ ಗಮನಿಸಿ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಮುಂದಿನ ಸುದ್ದಿ
Show comments