ಕರ್ನಾಟಕ ಭವನ ನಿರ್ಮಾಣಕ್ಕೆ ಆಕ್ಷೇಪ

Webdunia
ಶನಿವಾರ, 15 ಅಕ್ಟೋಬರ್ 2022 (15:38 IST)
ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಿವಸೇನೆ ಬಣದ ಉದ್ಧಟತನ ಮೀರಿ ಹೋಗಿದೆ.ಕೊಲ್ಲಾಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿವಸೇನೆ ಮುಖಂಡರು ಕನ್ನಡ ಭವನ ನಿರ್ಮಾಣಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ರು.ಕನ್ನೇರಿ ಸಿದ್ದಗಿರಿ ಮಠದ ಕಾರ್ಯಕ್ರಮದಲ್ಲಿ ಕರ್ನಾಟಕ ಭವನ ಮಾಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದರು.ಈ ಹೇಳಿಕೆ ವಿರುದ್ದ ಠಾಕ್ರೆ ಬಣದ ಶಿವಸೇನೆ ಠಾಕ್ರೆ ಬಣದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ರು.ಮಹಾರಾಷ್ಟ್ರ ಏಕೀಕರಣ ಸಮಿತಿ ಹೋರಾಟದಲ್ಲಿ ಸಾಕಷ್ಟು ನಮ್ಮ ಜನರು ಮೃತರಾಗಿದ್ದಾರೆ. ಆದ್ರೆ ಅವರಿಗೆ ನ್ಯಾಯ ಕೊಡಿಸುವಂತಹ ಕೆಲಸ ಕರ್ನಾಟಕದಿಂದ ಆಗಿಲ್ಲ. ಈಗ ಕರ್ನಾಟಕ ಸಿಎಂ ಮಹಾರಾಷ್ಟ್ರದಲ್ಲಿ ಬಂದು ಕರ್ನಾಟಕ ಭವನ ಕಟ್ಟಿದ್ರೆ,ನಮಗೂ ಅವರು ಕರ್ನಾಟಕದಲ್ಲಿ ಮಹಾರಾಷ್ಟ್ರ ಭವನ ಕಟ್ಟಲು ಅವಕಾಶ ನೀಡಬೇಕು, ಮೊದಲು ನೀವು ನಮಗೆ ಭವನ ಕಟ್ಟಲು ಅವಕಾಶ  ನೀಡಿ ಆಮೇಲೆ ನಿಮ್ಮ ಭವನ ಇಲ್ಲಿ ಕಟ್ಟಿ, ಒಂದು ವೇಳೆ ನೀವು ಕರ್ನಾಟಕ ಭವನ ಕಟ್ಟಿದ್ದೆ ಆದ್ರೆ ನಾವು ಕರ್ನಾಟಕ ಎಂಬ ಹೆಸರು ತೆಗೆದು ಹಾಕುತ್ತೇವೆ ಅಂತ ಕರ್ನಾಟಕದ ಸಿಎಂಗೆ ಠಾಕ್ರೆ ಬಣದ ಕೊಲ್ಲಾಪುರ ಜಿಲ್ಲಾಧ್ಯಕ್ಷ ರವಿಕಿರಣ ಇಂಗವಳ್ಳಿ ಎಚ್ಚರಿಕೆ ಕೊಟ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಮುಂದಿನ ಸುದ್ದಿ
Show comments