Webdunia - Bharat's app for daily news and videos

Install App

ಅಮಿತ್‌ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಯತೀಂದ್ರ ವಿರುದ್ಧ ಚುನಾವನಾ ಆಯೋಗಕ್ಕೆ ದೂರು

Sampriya
ಶುಕ್ರವಾರ, 29 ಮಾರ್ಚ್ 2024 (17:37 IST)
Photo Courtesy X
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ನಾಯಕ ಯತೀಂದ್ರ ನೀಡಿದ್ದ 'ಗೂಂಡಾ' ಹೇಳಿಕೆ ಖಂಡಿಸಿ ಬಿಜೆಪಿ ನಾಯಕರಾದ ಎಂ.ರವಿಕುಮಾರ್ ಮತ್ತು ಛಲವಾದಿ ನಾರಾಯಣ ಸ್ವಾಮಿ ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ನಿನ್ನೆ ಚುನಾವಣಾ ಪ್ರಚಾರದ ವೇಳೆ ಯತೀಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಒಬ್ಬ ಗೂಂಡಾ, ರೌಡಿ, ಅಂತವರನ್ನು ಪ್ರಧಾನಿ ಮೋದಿ ಅವರು ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆ. ಗುಜರಾತ್‌ನಲ್ಲಿ ಅವರ ಮೇಲೆ ಕೊಲೆ ಆರೋಪವಿದೆ ಎಂದು ಗಂಭೀರ ಆರೋಪ ಮಾಡಿದ್ದರು.

ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಗ್ಗೆ ಅತ್ಯಂತ ಅನುಚಿತ ಪದಗಳನ್ನು ಬಳಸಿದೆ ಎಂದು ದೂರಿ ಚುನಾವಣಾ ಆಯೋಗಕ್ಕೆ ಹಾಗೂ  ಪೊಲೀಸರಿಗೆ ಬಿಜೆಪಿ ದೂರು ನೀಡಿದೆ.  

ಯತೀಂದ್ರ ಹೇಳಿಕೆ ಬಗ್ಗೆ ಕರ್ನಾಟಕದ ಬಿಜೆಪಿ ನಾಯಕರು ಆಕ್ರೋಶವನ್ನು ವಕ್ತಪಡಿಸಿದರು.
ಬಿಜೆಪಿ ಮುಖಂಡ ಸಿಟಿ ರವಿ ಮಾತನಾಡಿ, 'ಯತೀಂದ್ರ ಅವರು ಅಪ್ಪನ ಹೆಸರಲ್ಲಿ ರಾಜಕೀಯಕ್ಕೆ ಬಂದವರು. ಆದರೆ, ಅಮಿತ್ ಶಾ ಹಾಗಲ್ಲ. ಬೂತ್ ಮಟ್ಟದಲ್ಲಿ ಬೂತ್ ಅಧ್ಯಕ್ಷರಾಗಿ ಕೆಲಸ ಮಾಡಿದರು ಮತ್ತು ನಂತರ ಉನ್ನತ ಸ್ಥಾನಕ್ಕೇರಿದವರು. ತಂದೆಯ ಹೆಸರಿನಲ್ಲಿ ಅವರು ರಾಜಕೀಯಕ್ಕೆ ಬರಲಿಲ್ಲ. ತಂದೆಯ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಹೀಗೆ ನಡೆದುಕೊಳ್ಳುತ್ತಾರೆ' ಎಂದು ದೂರಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments