Webdunia - Bharat's app for daily news and videos

Install App

ಕೊರೊನಾ ಭೀತಿಗೆ ಉದ್ಯೋಗ ಮೇಳ ಕ್ಯಾನ್ಸಲ್, ಐತಿಹಾಸಿಕ ರಥೋತ್ಸವಕ್ಕೆ ಬ್ರೇಕ್

Webdunia
ಶುಕ್ರವಾರ, 13 ಮಾರ್ಚ್ 2020 (18:35 IST)
ಕೊರೊನಾ ಭೀತಿಯಿಂದಾಗಿ ನಡೆಯಬೇಕಿದ್ದ ಉದ್ಯೋಗ ಮೇಳ ಕ್ಯಾನ್ಸಲ್ ಆಗಿದ್ದರೆ, ಐತಿಹಾಸಿಕ ರಥೋತ್ಸವ ಮುಂದೂಡಲಾಗಿದೆ.


ಕೊಪ್ಪಳ ಜಿಲ್ಲಾ ಆಡಳಿತ ಆಯೋಜಿಸಿದ್ದ ಉದ್ಯೋಗ ಮೇಳ ಮತ್ತು ಐತಿಹಾಸಿಕ ಕನಕಗಿರಿಯ ಕನಕಾಚಲಪತಿ  ಜಾತ್ರೆಯ ರಥೋತ್ಸವ ಮಾ. 16  ನಡೆಯಬೇಕಿತ್ತು.

ಕೊರೊನಾ ಭೀತಿಯಿಂದ  ಮುಂದೂಡಲಾಗಿದೆ. ಕೊಪ್ಪಳ ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ ಅವರು  ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಮಾಡಿಕೊಂಡಿದ್ದಕ್ಕೆ ಜಾತ್ರೆ  ಮುಂದೂಡದ್ದಾರೆ.

ಕೊಪ್ಪಳ ಜಿಲ್ಲಾ ಆಡಳಿತದಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಮಾ.14 ರಂದು ಮಿನಿ ಉದ್ಯೋಗ ಮೇಳದ ಉದ್ಘಾಟನೆ ಇತ್ತು. ಇದೀಗ ಉದ್ಯೋಗ ಮೇಳವನ್ನು ರದ್ದು ಮಾಡಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments