Webdunia - Bharat's app for daily news and videos

Install App

ಕೊರೊನಾ ಭೀತಿಗೆ ಉದ್ಯೋಗ ಮೇಳ ಕ್ಯಾನ್ಸಲ್, ಐತಿಹಾಸಿಕ ರಥೋತ್ಸವಕ್ಕೆ ಬ್ರೇಕ್

Webdunia
ಶುಕ್ರವಾರ, 13 ಮಾರ್ಚ್ 2020 (18:35 IST)
ಕೊರೊನಾ ಭೀತಿಯಿಂದಾಗಿ ನಡೆಯಬೇಕಿದ್ದ ಉದ್ಯೋಗ ಮೇಳ ಕ್ಯಾನ್ಸಲ್ ಆಗಿದ್ದರೆ, ಐತಿಹಾಸಿಕ ರಥೋತ್ಸವ ಮುಂದೂಡಲಾಗಿದೆ.


ಕೊಪ್ಪಳ ಜಿಲ್ಲಾ ಆಡಳಿತ ಆಯೋಜಿಸಿದ್ದ ಉದ್ಯೋಗ ಮೇಳ ಮತ್ತು ಐತಿಹಾಸಿಕ ಕನಕಗಿರಿಯ ಕನಕಾಚಲಪತಿ  ಜಾತ್ರೆಯ ರಥೋತ್ಸವ ಮಾ. 16  ನಡೆಯಬೇಕಿತ್ತು.

ಕೊರೊನಾ ಭೀತಿಯಿಂದ  ಮುಂದೂಡಲಾಗಿದೆ. ಕೊಪ್ಪಳ ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ ಅವರು  ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಮಾಡಿಕೊಂಡಿದ್ದಕ್ಕೆ ಜಾತ್ರೆ  ಮುಂದೂಡದ್ದಾರೆ.

ಕೊಪ್ಪಳ ಜಿಲ್ಲಾ ಆಡಳಿತದಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಮಾ.14 ರಂದು ಮಿನಿ ಉದ್ಯೋಗ ಮೇಳದ ಉದ್ಘಾಟನೆ ಇತ್ತು. ಇದೀಗ ಉದ್ಯೋಗ ಮೇಳವನ್ನು ರದ್ದು ಮಾಡಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ
Show comments