Webdunia - Bharat's app for daily news and videos

Install App

ಒಡಿಶಾ ರೈಲು ದುರಂತ: ನೆರವಿಗೆ ಧಾವಿಸಿದ ಸಿಎಂ ಸಿದ್ದರಾಮಯ್ಯ

Webdunia
ಭಾನುವಾರ, 4 ಜೂನ್ 2023 (08:45 IST)
ಶುಕ್ರವಾರ ರಾತ್ರಿ ಬಾಲಸೋರ್ನಲ್ಲಿ ಮೂರು ರೈಲುಗಳು ಕೋಲ್ಕತ್ತಾ-ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್, ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲುಗಳ ನಡುವೆ ಭೀಕರ ಅಪಘಾತ ನಡೆದಿತ್ತು. ಘಟನೆಯಲ್ಲಿ ಕನಿಷ್ಠ 288 ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಅಲ್ಲದೆ 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ರೈಲು ಅಪಘಾತದ ಬಳಿಕ ಆ ಮಾರ್ಗದ 58ಕ್ಕೂ ಹೆಚ್ಚು ರೈಲನ್ನು ರದ್ದು ಮಾಡಲಾಗಿದೆ. ಅಲ್ಲದೆ 81 ರೈಲುಗಳನ್ನು ಮಾರ್ಗ ಬದಲಾವಣೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಹಠಾತ್ ಪ್ರವಾಹಕ್ಕೆ ನಲುಗಿದ ನೇಪಾಳದ ಪ್ರಧಾನಿ ಜತೆ ನರೇಂದ್ರ ಮೋದಿ ಮಾತುಕತೆ

ಹೆಲ್ಮೆಟ್ ಧರಿಸಿದ ಟ್ರಾಫಿಕ್ ರೂಲ್ಸ್‌ ಉಲ್ಲಂಘಿಸಿದ ಕೈ ಶಾಸಕ ಪ್ರಕಾಶ್ ಕೋಳಿವಾಡಗೆ ₹500ಫೈನ್

ನೇಪಾಳದಲ್ಲಿ ಹಠಾತ್ ಪ್ರವಾಹ: 105 ಭಾರತೀಯರು ನಾಪತ್ತೆ

ಚಿಕ್ನಿ ಚಮೇಲಿ ಹಾಡಿಗೆ ನೃತ್ಯ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ವೇದಿಕೆಯಲ್ಲಿರುವಾಗಲೇ ಕ್ಲಾಸ್ ತೆಗೆದುಕೊಂಡ ಟೀಚರ್‌, Video

ಮುಂದಿನ ಸುದ್ದಿ
Show comments