Webdunia - Bharat's app for daily news and videos

Install App

ಸಹಜವಾಗಿ ನನ್ನ ಕುಟುಂಬಕ್ಕೆ ಟಿಕೆಟ್‌ ಆಕಾಂಕ್ಷಿಯಾಗಿದ್ದೇನೆ: ಸಚಿವ ಕೆ.ಎಚ್‌.ಮುನಿಯಪ್ಪ

Sampriya
ಗುರುವಾರ, 28 ಮಾರ್ಚ್ 2024 (18:31 IST)
Photo Courtesy Muniyappa Facebook
ಬೆಂಗಳೂರು: ಕಾಂಗ್ರೆಸ್ ಪಕ್ಷ ಕುಟುಂಬದ ಹಲವರಿಗೆ ಟಿಕೆಟ್ ನೀಡಿದೆ. ನಾನು ಕೇಂದ್ರ ಮಟ್ಟದ ರಾಜಕಾರಣದಲ್ಲಿ ಗುರತಿಸಿಕೊಂಡಿದ್ದರಿಂದ ಸಹಜವಾಗಿ ನನ್ನ ಕುಟುಂಬಕ್ಕೆ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.

ಇಂದು ಮಾಧ್ಯಮದ ಜತೆ ಮಾತನಾಡಿದ ಅವರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಗೆಲ್ಲಿಸಿಕೊಂಡು ಬರುವ ಭರವಸೆಯನ್ನು ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರಿಗೆ ನಾನು ನೀಡಿದ್ದೇನೆ ಎಂದರು.

ಇದೊಂದು ರಾಜೀನಾಮೆ ನಾಟಕ: ಕೋಲಾರ ರಾಜಕೀಯ ವಲಯದಲ್ಲಿ ಉಂಟಾಗಿರುವ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಿನ್ನೆ ನಡೆದಿರುವ ರಾಜೀನಾಮೆಯ ಪ್ರಹಸನ ನನಗೆ ಆಶ್ಚರ್ಯ ಉಂಟುಮಾಡಿದೆ. ಈ ರಾಜೀನಾಮೆ ಎಂಬುದು ನಾಟಕವಾಗಿದೆ. ಯಾರೂ ರಾಜೀನಾಮೆ ಕೊಡುವುದಿಲ್ಲ ಎಂದರು.

ಕಾಂಗ್ರೆಸ್ ಪಕ್ಷ ಒಂದು ಕುಟುಂಬವಿದ್ದಂತೆ. ಈ ಜಗಳ ಹಾಗೂ ಮನಸ್ತಾಪಗಳನ್ನು ನಮ್ಮ ಹಂತದಲ್ಲಿಯೇ ಬಗೆಹರಿಸಿಕೊಂಡು ಮುನ್ನಡೆಯಬೇಕಾಗಿದೆ ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಊಟ ಮಾಡಿ ನಡೆಯುವಾಗ ದವಡೆ ನೋವು ಬಂದರೆ ಏನರ್ಥ: ಡಾ ಸಿಎನ್ ಮಂಜುನಾಥ್ ಟಿಪ್ಸ್

Viral Video: ಪಾಕಿಸ್ತಾನ ಪ್ರಧಾನಿ ಕಡೆಗೆ ತಿರುಗಿಯೂ ನೋಡದ ಮೋದಿ: ರೆಸ್ಪೆಕ್ಟೇ ಇಲ್ಲ ಫುಲ್ ಡಿಸ್ ರೆಸ್ಪೆಕ್ಟ್

ಜಮೀರ್ ಅಹ್ಮದ್ ಗೆ ರಾಧಿಕಾ ಕುಮಾರಸ್ವಾಮಿ ಸಾಲ: ಲೋಕಾಯುಕ್ತರಿಂದ ವಿಚಾರಣೆ

ಮುಂದಿನ ಸುದ್ದಿ
Show comments